ಸೋಮವಾರ, 25 ಆಗಸ್ಟ್ 2025
×
ADVERTISEMENT
ADVERTISEMENT

ಹಟ್ಟಿ ಚಿನ್ನದಗಣಿ | ಬೆಳಗದ ಬೀದಿ ದೀಪ: ಕತ್ತಲಲ್ಲಿಯೇ ಸಂಚಾರ!

Published : 23 ಫೆಬ್ರುವರಿ 2025, 5:13 IST
Last Updated : 23 ಫೆಬ್ರುವರಿ 2025, 5:13 IST
ಫಾಲೋ ಮಾಡಿ
Comments
ಅಧಿಕಾರಿಗಳು ಒಬ್ಬರ ಮೇಲೆ ಒಬ್ಬರು ಕೆಸರೆರಚಾಟ ಮಾಡುತ್ತಿದ್ದಾರೆ. ಬೀದಿ ದೀಪಗಳ ದುರಸ್ತಿ ಮಾಡದಿದ್ದರೆ ಉಗ್ರ ಹೋರಾಟ ಅನಿವಾರ್ಯ
ವೀನೋದ ಕುಮಾರ ಹಿಂದೂ ದಲಿತ ಹೋರಾಟ ಸಮಿತಿ ಹಟ್ಟಿ ಘಟಕದ ಅಧ್ಯಕ್ಷ
ಬೀದಿ ದೀಪಗಳ ದುರಸ್ತಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಸೂಕ್ತ ಕ್ರಮ ಕೈಗೊಂಡು‌ ಜನರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು
ಯಮನೂರಪ್ಪ ಹಿರಿಯ ವ್ಯವಸ್ಧಾಪಕ ಹಟ್ಟಿ ಚಿನ್ನದ ಗಣಿಕಂಪನಿ
ಬೀದಿ ದೀಪಗಳ ನಿರ್ವಹಣೆಯನ್ನು ಗಣಿ ಕಂಪನಿ ಆಡಳಿತ ಮಾಡಬೇಕಿದೆ. ದುರಸ್ತಿ ಮಾಡಿ ಎಂದು ಗಣಿ ಕಂಪನಿ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ
ಜಗನಾಥ ಅಧಿಸೂಚಿತ ಪ್ರದೇಶ ಸಮಿತಿ ಮುಖ್ಯಾಧಿಕಾರಿ ಹಟ್ಟಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT