<p><strong>ಹಟ್ಟಿ ಚಿನ್ನದ ಗಣಿ:</strong> ಪಟ್ಟಣದ ಸಂತೆ ಬಜಾರ್ನಲ್ಲಿ ಕರ ವಸೂಲಿಗೆ ಹರಾಜು ಕರೆಯಬೇಕು ಎಂದು ಡಾ.ಬಿಆರ್.ಅಂಬೇಡ್ಕರ್ ಸೇವಾ ಟ್ರಸ್ಟ್ನ ಪದಾಧಿಕಾರಿಗಳು ಪ.ಪಂ. ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು.</p>.<p>‘ಪಟ್ಟಣದ ಸಂತೆಯಿಂದ 40 ಗ್ರಾಮಗಳಿಗೆ ಅನುಕೂಲವಾಗಿದೆ. ಪ್ರತಿ ವರ್ಷ ಸಂತೆ ಕರ ವಸೂಲಿಗೆ ಟೆಂಡರ್ ಕರೆಯಲಾಗುತ್ತಿತ್ತು. ಆದರೆ ಈ ಬಾರಿ ಪ.ಪಂ. ಅಧ್ಯಕ್ಷ ಎಂ.ಡಿ.ಸಂಧಾನಿ ಅವರು ಹಿಂದೆ ಟೆಂಡರ್ ಪಡೆದವರ ಜೊತೆ ಹೊಂದಾಣಿಕೆ ಮಾಡಿಕೊಂಡು ಟೆಂಡರ್ ಮೊತ್ತವನ್ನು ಶೇ 10ರಷ್ಟು ಹೆಚ್ಚು ಮಾಡಿ ನೀಡಿದ್ದಾಋಎ. ಇದನ್ನು ತಡೆ ಹಿಡಿಯಬೇಕು’ ಎಂದು ಆಗ್ರಹಿಸಿದ್ದಾರೆ.</p>.<p>‘ನಿರ್ಲಕ್ಷ್ಯ ಮಾಡಿದರೆ ಪ.ಪಂ. ಕಚೇರಿಗೆ ಬೀಗ ಹಾಕಿ ಹೋರಾಟ ಮಾಡಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.</p>.<p>ಡಾ.ಬಿ.ಆರ್.ಅಂಬೇಡ್ಕರ್ ಸೇವಾ ಟ್ರಸ್ಟ್ನ ಅಧ್ಯಕ್ಷ ಮಲ್ಲಿಕಾರ್ಜುನ ಚಿತ್ರನಾಳ, ಕಾರ್ಯದರ್ಶಿ ಸಿದ್ಧಾರೂಢ, ಉಪಾಧ್ಯಕ್ಷ ಶಿವಪುತ್ರ, ಶಿವಶರಣಯ್ಯ, ವೀರೇಶ, ಶ್ರೀಕಾಂತ ಹಾಗೂ ಮೌನೇಶ ಉಪಸ್ಧಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಟ್ಟಿ ಚಿನ್ನದ ಗಣಿ:</strong> ಪಟ್ಟಣದ ಸಂತೆ ಬಜಾರ್ನಲ್ಲಿ ಕರ ವಸೂಲಿಗೆ ಹರಾಜು ಕರೆಯಬೇಕು ಎಂದು ಡಾ.ಬಿಆರ್.ಅಂಬೇಡ್ಕರ್ ಸೇವಾ ಟ್ರಸ್ಟ್ನ ಪದಾಧಿಕಾರಿಗಳು ಪ.ಪಂ. ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು.</p>.<p>‘ಪಟ್ಟಣದ ಸಂತೆಯಿಂದ 40 ಗ್ರಾಮಗಳಿಗೆ ಅನುಕೂಲವಾಗಿದೆ. ಪ್ರತಿ ವರ್ಷ ಸಂತೆ ಕರ ವಸೂಲಿಗೆ ಟೆಂಡರ್ ಕರೆಯಲಾಗುತ್ತಿತ್ತು. ಆದರೆ ಈ ಬಾರಿ ಪ.ಪಂ. ಅಧ್ಯಕ್ಷ ಎಂ.ಡಿ.ಸಂಧಾನಿ ಅವರು ಹಿಂದೆ ಟೆಂಡರ್ ಪಡೆದವರ ಜೊತೆ ಹೊಂದಾಣಿಕೆ ಮಾಡಿಕೊಂಡು ಟೆಂಡರ್ ಮೊತ್ತವನ್ನು ಶೇ 10ರಷ್ಟು ಹೆಚ್ಚು ಮಾಡಿ ನೀಡಿದ್ದಾಋಎ. ಇದನ್ನು ತಡೆ ಹಿಡಿಯಬೇಕು’ ಎಂದು ಆಗ್ರಹಿಸಿದ್ದಾರೆ.</p>.<p>‘ನಿರ್ಲಕ್ಷ್ಯ ಮಾಡಿದರೆ ಪ.ಪಂ. ಕಚೇರಿಗೆ ಬೀಗ ಹಾಕಿ ಹೋರಾಟ ಮಾಡಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.</p>.<p>ಡಾ.ಬಿ.ಆರ್.ಅಂಬೇಡ್ಕರ್ ಸೇವಾ ಟ್ರಸ್ಟ್ನ ಅಧ್ಯಕ್ಷ ಮಲ್ಲಿಕಾರ್ಜುನ ಚಿತ್ರನಾಳ, ಕಾರ್ಯದರ್ಶಿ ಸಿದ್ಧಾರೂಢ, ಉಪಾಧ್ಯಕ್ಷ ಶಿವಪುತ್ರ, ಶಿವಶರಣಯ್ಯ, ವೀರೇಶ, ಶ್ರೀಕಾಂತ ಹಾಗೂ ಮೌನೇಶ ಉಪಸ್ಧಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>