<p>ಹಟ್ಟಿ ಚಿನ್ನದ ಗಣಿ: ಪಟ್ಟಣದಲ್ಲಿ ಶನಿವಾರ ರಾತ್ರಿ ಬೀಸಿದ ಬಿರುಗಾಳಿಗೆ 10ಕ್ಕೂ ಹೆಚ್ಚು ಬೇವಿನ ಮರದ ಕೊಂಬೆಗಳು ವಿದ್ಯುತ್ ತಂತಿ ಮೇಲೆ ಮುರಿದು ಬಿದ್ದಿವೆ.</p>.<p>ತಂತಿಗಳ ಮೇಲೆ ಮರದ ಕೊಂಬೆಗಳು ಬಿದ್ದ ಪರಿಣಾಮ ವಿದ್ಯುತ್ ಸಂಪರ್ಕ ಕಡಿತವಾಗಿತ್ತು.</p>.<p>‘ಗಣಿ ಕಂಪನಿ ಅಧಿಕಾರಿಗಳು ಮರಗಳ ಕೊಂಬೆಗಳ ತೆರವಿಗೆ ಕ್ರಮ ಕೈಗೊಳ್ಳಬೇಕು’ ಎಂದು ಕಾರ್ಮಿಕರು ಒತ್ತಾಯಿಸಿದ್ದಾರೆ. ‘ಮರಗಳ ಕೆಳಗೆ ಜೆಸ್ಕಾಂ ವಿದ್ಯುತ್ ತಂತಿಗಳಿದ್ದು, ಕೊಂಬೆಗಳನ್ನು ಕಡಿದು ಜನರ ಸಮಸ್ಯೆ ಬಗೆಹರಿಸಬೇಕು’ ಎಂದು ಜನ ಆಗ್ರಹಿಸಿದ್ದಾರೆ.</p>.<p>‘ಜೆಸ್ಕಾಂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದರೆ ಹೋರಾಟ ನಡೆಸಬೇಕಾಗುತ್ತದೆ. ಅನಾಹುತ ಜರುಗಿದರೆ ಅಧಿಕಾರಿಗಳೇ ಹೊಣೆ’ ಎಂದು ಕರವೇ ಅಧ್ಯಕ್ಷ ಮೌನೇಶ ಎಚ್ಚರಿಕೆ ಹೇಳಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260323-32-1603420424</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಟ್ಟಿ ಚಿನ್ನದ ಗಣಿ: ಪಟ್ಟಣದಲ್ಲಿ ಶನಿವಾರ ರಾತ್ರಿ ಬೀಸಿದ ಬಿರುಗಾಳಿಗೆ 10ಕ್ಕೂ ಹೆಚ್ಚು ಬೇವಿನ ಮರದ ಕೊಂಬೆಗಳು ವಿದ್ಯುತ್ ತಂತಿ ಮೇಲೆ ಮುರಿದು ಬಿದ್ದಿವೆ.</p>.<p>ತಂತಿಗಳ ಮೇಲೆ ಮರದ ಕೊಂಬೆಗಳು ಬಿದ್ದ ಪರಿಣಾಮ ವಿದ್ಯುತ್ ಸಂಪರ್ಕ ಕಡಿತವಾಗಿತ್ತು.</p>.<p>‘ಗಣಿ ಕಂಪನಿ ಅಧಿಕಾರಿಗಳು ಮರಗಳ ಕೊಂಬೆಗಳ ತೆರವಿಗೆ ಕ್ರಮ ಕೈಗೊಳ್ಳಬೇಕು’ ಎಂದು ಕಾರ್ಮಿಕರು ಒತ್ತಾಯಿಸಿದ್ದಾರೆ. ‘ಮರಗಳ ಕೆಳಗೆ ಜೆಸ್ಕಾಂ ವಿದ್ಯುತ್ ತಂತಿಗಳಿದ್ದು, ಕೊಂಬೆಗಳನ್ನು ಕಡಿದು ಜನರ ಸಮಸ್ಯೆ ಬಗೆಹರಿಸಬೇಕು’ ಎಂದು ಜನ ಆಗ್ರಹಿಸಿದ್ದಾರೆ.</p>.<p>‘ಜೆಸ್ಕಾಂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದರೆ ಹೋರಾಟ ನಡೆಸಬೇಕಾಗುತ್ತದೆ. ಅನಾಹುತ ಜರುಗಿದರೆ ಅಧಿಕಾರಿಗಳೇ ಹೊಣೆ’ ಎಂದು ಕರವೇ ಅಧ್ಯಕ್ಷ ಮೌನೇಶ ಎಚ್ಚರಿಕೆ ಹೇಳಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260323-32-1603420424</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>