<p><strong>ಮುದಗಲ್: </strong>ಸಮೀಪದ ನಾಗರಾಳ ಗ್ರಾಮದಲ್ಲಿ ಐದು ದಿನಗಳ ಶಾಲಾ ಆರೋಗ್ಯ ಮತ್ತು ಕ್ಷೇಮ ತರಬೇತಿ ಕಾರ್ಯಾಗಾರ ನಡೆಯಿತು.</p>.<p>ಜಿಲ್ಲಾ ಶಿಕ್ಷಣ ಹಾಗೂ ತರಬೇತಿ ಸಂಸ್ಥೆ, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿ ಕಚೇರಿ ಸಹಯೋಗದಲ್ಲಿ ಕಾರ್ಯಾಗಾರ ಜರುಗಿತು.</p>.<p>ನಾಗರಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಎಚ್.ಬಿ.ತಳ್ಳಳ್ಳಿ ಮಾತನಾಡಿ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ ಮತ್ತು ಜ್ಯೋತಿ ಸಂಜೀವಿನಿ ಯೋಜನೆ ಕುರಿತು ಮಾಹಿತಿ ನೀಡಿದರು.</p>.<p>ಬಿಆರ್ಪಿ ಮಹಾಂತೇಶ ಅಂಗಡಿ ಸೇರಿದಂತೆ ಹಲವು ಶಿಕ್ಷಕರು ಈ ವೇಳೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುದಗಲ್: </strong>ಸಮೀಪದ ನಾಗರಾಳ ಗ್ರಾಮದಲ್ಲಿ ಐದು ದಿನಗಳ ಶಾಲಾ ಆರೋಗ್ಯ ಮತ್ತು ಕ್ಷೇಮ ತರಬೇತಿ ಕಾರ್ಯಾಗಾರ ನಡೆಯಿತು.</p>.<p>ಜಿಲ್ಲಾ ಶಿಕ್ಷಣ ಹಾಗೂ ತರಬೇತಿ ಸಂಸ್ಥೆ, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿ ಕಚೇರಿ ಸಹಯೋಗದಲ್ಲಿ ಕಾರ್ಯಾಗಾರ ಜರುಗಿತು.</p>.<p>ನಾಗರಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಎಚ್.ಬಿ.ತಳ್ಳಳ್ಳಿ ಮಾತನಾಡಿ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ ಮತ್ತು ಜ್ಯೋತಿ ಸಂಜೀವಿನಿ ಯೋಜನೆ ಕುರಿತು ಮಾಹಿತಿ ನೀಡಿದರು.</p>.<p>ಬಿಆರ್ಪಿ ಮಹಾಂತೇಶ ಅಂಗಡಿ ಸೇರಿದಂತೆ ಹಲವು ಶಿಕ್ಷಕರು ಈ ವೇಳೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>