ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು ಜಿಲ್ಲೆಯಾದ್ಯಂತ ಶನಿವಾರ ಸಂಜೆ ಬಿರುಗಾಳಿಯಿಂದ ಕೂಡಿದ ಮಳೆ

Last Updated 15 ಮೇ 2021, 12:52 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲೆಯಾದ್ಯಂತ ಶನಿವಾರ ಸಂಜೆ ಬಿರುಗಾಳಿಯಿಂದ ಕೂಡಿದ ಮಳೆ ಸುರಿಯಿತು.

ಲಿಂಗಸುಗೂರು, ಕವಿತಾಳ, ಮಸ್ಕಿ, ಮುದಗಲ್‌ ಸುತ್ತಮುತ್ತಲೂ ಅಧಿಕ ಮಳೆಯಾಗಿದ್ದು, ಯಾವುದೇ ಹಾನಿ ಉಂಟಾಗಿಲ್ಲ. ಒಂದು ಗಂಟೆ ಸುರಿದ ಮಳೆಯಿಂದ ವಾತಾವರಣ ತಂಪಿನಿಂದ ಕೂಡಿದೆ.

ಮಾನ್ವಿ, ಸಿರವಾರ, ಸಿಂಧನೂರು ಹಾಗೂ ದೇವದುರ್ಗದಲ್ಲಿ ಸಾಧಾರಣ ಮಳೆಯಾಗಿದೆ. ರಾಯಚೂರಿನಲ್ಲಿ ತೀರಾ ಸಾಧಾರಣ ಮಳೆ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT