<p>ಪ್ರಜಾವಾಣಿ ವಾರ್ತೆ</p>.<p>ಮಸ್ಕಿ: ಯಾದಗಿರಿ ಜಿಲ್ಲೆಯ ಶಹಪೂರದ ಪುನೀತ್ ರಾಜ್ಕುಮಾರ್ ಅಭಿಮಾನಿಯಾಗಿರುವ ಅಂಗವಿಕಲ ರವಿಕುಮಾರ ಅವರು ಬೆಂಗಳೂರಿನಲ್ಲಿನ ಪುನೀತ್ ಸಮಾಧಿವರೆಗೆ ಪಾದಯಾತ್ರೆ ಕೈಗೊಂಡಿದ್ದು, ಭಾನುವಾರ ಮಸ್ಕಿ ಪಟ್ಟಣಕ್ಕೆ ಆಗಮಿಸಿದರು.</p>.<p>ಪಟ್ಟಣದ ಹಳೆಯ ಬಸ್ ನಿಲ್ದಾಣದಲ್ಲಿ ಪ್ರತಾಪಗೌಡ ಪಾಟೀಲ್ ಪೌಂಡೇಶನ್ ಅಧ್ಯಕ್ಷ ಪ್ರಸನ್ನ ಪಾಟೀಲ್ ಪಾದಯಾತ್ರೆ ಕೈಗೊಂಡ ಯವಕನನ್ನು ಸನ್ಮಾನಿಸಿ ಬಿಳ್ಕೋಟ್ಟರು.</p>.<p>ಪುರಸಭೆ ಸದಸ್ಯರಾದರವಿಕುಮಾರ ಪಾಟೀಲ್, ಚೇತನ ಪಾಟೀಲ್, ಶರಣಯ್ಯ ಸೊಪ್ಪಿಮಠ, ಮಲ್ಲಿಕಾರ್ಜುನ ಬ್ಯಾಳಿ,, ಡಾ. ಸಂತೋಷ, ಪೌಂಡೇಶನ್ ಕಾರ್ಯದರ್ಶಿ ಮೌನೇಶ ನಾಯಕ, ದುರ್ಗಪ್ರಸಾದಮ ಶಿವರಾಜ ಹರಸೂರು, ಮಲ್ಲಿಕಾರ್ಜುನ ಬೈಲಗುಡ್ಡ, ಅಮರಯ್ಯ ಸೊಪ್ಪಿಮಠ, ಶರಣಗೌಡ ಸೇರಿದಂತೆ ಇತರರು ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p>ಮಸ್ಕಿ: ಯಾದಗಿರಿ ಜಿಲ್ಲೆಯ ಶಹಪೂರದ ಪುನೀತ್ ರಾಜ್ಕುಮಾರ್ ಅಭಿಮಾನಿಯಾಗಿರುವ ಅಂಗವಿಕಲ ರವಿಕುಮಾರ ಅವರು ಬೆಂಗಳೂರಿನಲ್ಲಿನ ಪುನೀತ್ ಸಮಾಧಿವರೆಗೆ ಪಾದಯಾತ್ರೆ ಕೈಗೊಂಡಿದ್ದು, ಭಾನುವಾರ ಮಸ್ಕಿ ಪಟ್ಟಣಕ್ಕೆ ಆಗಮಿಸಿದರು.</p>.<p>ಪಟ್ಟಣದ ಹಳೆಯ ಬಸ್ ನಿಲ್ದಾಣದಲ್ಲಿ ಪ್ರತಾಪಗೌಡ ಪಾಟೀಲ್ ಪೌಂಡೇಶನ್ ಅಧ್ಯಕ್ಷ ಪ್ರಸನ್ನ ಪಾಟೀಲ್ ಪಾದಯಾತ್ರೆ ಕೈಗೊಂಡ ಯವಕನನ್ನು ಸನ್ಮಾನಿಸಿ ಬಿಳ್ಕೋಟ್ಟರು.</p>.<p>ಪುರಸಭೆ ಸದಸ್ಯರಾದರವಿಕುಮಾರ ಪಾಟೀಲ್, ಚೇತನ ಪಾಟೀಲ್, ಶರಣಯ್ಯ ಸೊಪ್ಪಿಮಠ, ಮಲ್ಲಿಕಾರ್ಜುನ ಬ್ಯಾಳಿ,, ಡಾ. ಸಂತೋಷ, ಪೌಂಡೇಶನ್ ಕಾರ್ಯದರ್ಶಿ ಮೌನೇಶ ನಾಯಕ, ದುರ್ಗಪ್ರಸಾದಮ ಶಿವರಾಜ ಹರಸೂರು, ಮಲ್ಲಿಕಾರ್ಜುನ ಬೈಲಗುಡ್ಡ, ಅಮರಯ್ಯ ಸೊಪ್ಪಿಮಠ, ಶರಣಗೌಡ ಸೇರಿದಂತೆ ಇತರರು ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>