<p>ಶಕ್ತಿನಗರ: ಈದ್ ಉಲ್ ಫಿತ್ರ್ ಹಬ್ಬವನ್ನು ಶಾಂತಿ ಮತ್ತು ಸೌಹರ್ದದಿಂದ ಆಚರಣೆ ಮಾಡಬೇಕು. ಯಾವುದೇ ಅಹಿತಕರ ಘಟನೆಗಳು ಅಸ್ಪದ ನೀಡಬಾರದು ಎಂದುಪಿಎಸ್ಐ ಎಚ್.ಹುಲಿಗೇಶ್ ಓಂಕಾರ ಹೇಳಿದರು.</p>.<p>ಇಲ್ಲಿನ ಪೊಲೀಸ್ ಠಾಣೆಯಲ್ಲಿ ರಂಜಾನ್ ಅಂಗವಾಗಿ ಈಚೆಗೆ ನಡೆದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಮುಸ್ಲಿಂ ಮುಖಂಡ ಮಹೆಬೂಬ್ ಕೆರೂರ್ ಮಾತನಾಡಿ, ಎಲ್ಲಾ ಹಬ್ಬಗಳನ್ನು ಶಾಂತಿ ಮತ್ತು ಸೌಹರ್ದದಿಂದ ಆಚರಿಸಿಕೊಂಡು ಬಂದಿದ್ದೇವೆ. ಹಿಂದೂ– ಮುಸ್ಲಿಂ ಭೇದ ಭಾವ ಮಾಡದೆ, ಎಲ್ಲ ಹಬ್ಬ ಆಚರಣೆಗಳನ್ನು ಮಾಡುತ್ತೇವೆ ಎಂದರು.</p>.<p>ಮುಸ್ಲಿಂ ಹಾಗೂ ಹಿಂದೂ ಸಮಾಜದ ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಕ್ತಿನಗರ: ಈದ್ ಉಲ್ ಫಿತ್ರ್ ಹಬ್ಬವನ್ನು ಶಾಂತಿ ಮತ್ತು ಸೌಹರ್ದದಿಂದ ಆಚರಣೆ ಮಾಡಬೇಕು. ಯಾವುದೇ ಅಹಿತಕರ ಘಟನೆಗಳು ಅಸ್ಪದ ನೀಡಬಾರದು ಎಂದುಪಿಎಸ್ಐ ಎಚ್.ಹುಲಿಗೇಶ್ ಓಂಕಾರ ಹೇಳಿದರು.</p>.<p>ಇಲ್ಲಿನ ಪೊಲೀಸ್ ಠಾಣೆಯಲ್ಲಿ ರಂಜಾನ್ ಅಂಗವಾಗಿ ಈಚೆಗೆ ನಡೆದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಮುಸ್ಲಿಂ ಮುಖಂಡ ಮಹೆಬೂಬ್ ಕೆರೂರ್ ಮಾತನಾಡಿ, ಎಲ್ಲಾ ಹಬ್ಬಗಳನ್ನು ಶಾಂತಿ ಮತ್ತು ಸೌಹರ್ದದಿಂದ ಆಚರಿಸಿಕೊಂಡು ಬಂದಿದ್ದೇವೆ. ಹಿಂದೂ– ಮುಸ್ಲಿಂ ಭೇದ ಭಾವ ಮಾಡದೆ, ಎಲ್ಲ ಹಬ್ಬ ಆಚರಣೆಗಳನ್ನು ಮಾಡುತ್ತೇವೆ ಎಂದರು.</p>.<p>ಮುಸ್ಲಿಂ ಹಾಗೂ ಹಿಂದೂ ಸಮಾಜದ ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>