ನಗರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ, ಪೌರಾಯುಕ್ತ ಮಂಜುನಾಥ ಗುಂಡೂರು, ತಾ.ಪಂ. ಇಒ ಲಕ್ಷ್ಮಿದೇವಿ, ಬಿಇಒ ಶರಣಪ್ಪ ವಟಗಲ್ಲ, ಪಂಚಾಯತ್ರಾಜ್ ಎಂಜನಿಯರಿಂಗ್ ಉಪವಿಭಾಗದ ಎಇಇ ಅನ್ನಪೂರ್ಣ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ವಿಜಯಾ ಎಸ್., ಲೋಕೋಪಯೋಗಿ ಇಲಾಖೆಯ ಎಇಇ ಸಿ.ಎಸ್.ಪಾಟೀಲ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಸ್ತರಣಾಧಿಕಾರಿ ಲಿಂಗಪ್ಪ ಅಂಗಡಿ, ಪರಿಶಿಷ್ಟ ಪಂಗಡಗಳ ಕಲ್ಯಾಣಾಧಿಕಾರಿ ಶಿವಮಾನಪ್ಪ, ಕಸಾಪ ಅಧ್ಯಕ್ಷ ಪಂಪಯ್ಯಸ್ವಾಮಿ ಸಾಲಿಮಠ, ನಗರಸಭೆ ಸದಸ್ಯೆ ಕೆ.ಜಿಲಾನಿಪಾಷಾ, ಮುನೀರ್ ಪಾಷಾ, ಯಲ್ಲೂಸಾ ಇದ್ದರು.