ಉಪವಿಭಾಗಾಧಿಕಾರಿ ಆಯುಕ್ತ ಸಂತೋಷ ಕುಮಾರ, ಸರ್ಕಾರಿ ಎಂಜಿನಿಯರ್ ಕಾಲೇಜಿನ ಪ್ರಾಧ್ಯಾಪಕ ಕೆ.ಆರ್. ದಿನೇಶ್, ಕರ್ನಾಟಕ ನೀರಾವರಿ ನಿಗಮ ನಿಯಮಿತ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವಿದ್ಯಾಸಾಗರ್, ಬಸವರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವೀರನಗೌಡ, ಐಐಟಿ ತಂಡದವರಾದ ಡಾ.ಪ್ರೇಮಪಾಲ್, ಸಾರಂಗದರ,ವಿಜಯಕುಮಾರ, ಸಿ.ಎಚ್. ಸುಬ್ರಮಣ್ಯಂ ಇದ್ದರು.