<p><strong>ದೇವದುರ್ಗ:</strong> ತಾಲ್ಲೂಕಿನ ಅಪ್ರಾಳ-ಮದರಕಲ್ ರಸ್ತೆ ಬಳಿಯ ಹಳ್ಳದ ಹತ್ತಿರ ಅಕ್ರಮವಾಗಿ ದಾಸ್ತಾನು ಮಾಡಿದ ₹1.80 ಲಕ್ಷ ಮೌಲ್ಯದ 300 ಮೆಟ್ರಿಕ್ ಟನ್ ಮರಳನ್ನು ಅಧಿಕಾರಿಗಳು ಭಾನುವಾರ ಜಪ್ತಿ ಮಾಡಿದ್ದಾರೆ.</p>.<p>ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ ಮತ್ತು ಗಬ್ಬೂರು ಠಾಣೆ ಪಿಎಸ್ಐ ಗಂಗಪ್ಪ ಬುರ್ಲಿ ದಾಳಿ ನಡೆಸಿ ಗಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.</p>.<p>ಕೃಷ್ಣಾ ನದಿ ಪಾತ್ರದಲ್ಲಿ ನೀರಿನ ಹರಿವು ಹೆಚ್ಚಾಗಿರುವುದು, ಮರಳಿಗೆ ಭಾರಿ ಬೇಡಿಕೆ ಮತ್ತು ದರ ಇರುವುದರಿಂದ ದಂಧೆಕೋರರು ಹಳ್ಳಗಳ ಮರಳು ಕದಿಯಲು ಮುಂದಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವದುರ್ಗ:</strong> ತಾಲ್ಲೂಕಿನ ಅಪ್ರಾಳ-ಮದರಕಲ್ ರಸ್ತೆ ಬಳಿಯ ಹಳ್ಳದ ಹತ್ತಿರ ಅಕ್ರಮವಾಗಿ ದಾಸ್ತಾನು ಮಾಡಿದ ₹1.80 ಲಕ್ಷ ಮೌಲ್ಯದ 300 ಮೆಟ್ರಿಕ್ ಟನ್ ಮರಳನ್ನು ಅಧಿಕಾರಿಗಳು ಭಾನುವಾರ ಜಪ್ತಿ ಮಾಡಿದ್ದಾರೆ.</p>.<p>ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ ಮತ್ತು ಗಬ್ಬೂರು ಠಾಣೆ ಪಿಎಸ್ಐ ಗಂಗಪ್ಪ ಬುರ್ಲಿ ದಾಳಿ ನಡೆಸಿ ಗಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.</p>.<p>ಕೃಷ್ಣಾ ನದಿ ಪಾತ್ರದಲ್ಲಿ ನೀರಿನ ಹರಿವು ಹೆಚ್ಚಾಗಿರುವುದು, ಮರಳಿಗೆ ಭಾರಿ ಬೇಡಿಕೆ ಮತ್ತು ದರ ಇರುವುದರಿಂದ ದಂಧೆಕೋರರು ಹಳ್ಳಗಳ ಮರಳು ಕದಿಯಲು ಮುಂದಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>