ರಾಯಚೂರು ಕೃಷಿ ತಾಂತ್ರಿಕ ಮಹಾವಿದ್ಯಾಲಯದ, ಸಂಸ್ಕರಣೆ ಮತ್ತು ಆಹಾರ ತಂತ್ರಜ್ಞಾನ ವಿಭಾಗ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (ಆರ್.ಕೆ.ವಿ.ವೈ) ಅಡಿಯಲ್ಲಿ ಹಾಗೂ ರಾಯಚೂರು ಕೃಷಿ ವಿಜ್ಞಾನ ಕೇಂದ್ರದಿಂದ “ಕೃಷಿ ವಿಜ್ಞಾನ ಕೇಂದ್ರದಲ್ಲಿಗುರುವಾರ ಏರ್ಪಡಿಸಿದ್ದ ‘ಕೋವಿಡ್ ವೈರಾಣುವಿನ ದುಷ್ಪರಿಣಾಮಗಳನ್ನು ತಡೆಯಲು ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆರೋಗ್ಯವರ್ಧಕ ಆಹಾರಗಳ ತಯಾರಿಕಾ ತಂತ್ರಜ್ಞಾನಗಳ ಕುರಿತು ಜಾಗೃತಿ ಹಾಗೂ ತರಬೇತಿ‘ ಉದ್ಘಾಟಿಸಿ ಮಾತನಾಡಿದರು