ಶರನ್ನವರಾತ್ರಿ ದಸರಾ ದರ್ಬಾರ ಧರ್ಮ ಸಮ್ಮೇಳನ ಸೇವಾ ಸಮಿತಿ ಮುಖಂಡ ಮಲ್ಲಣ್ಣ ವಾರದ ನೇತೃತ್ವದಲ್ಲಿ ವಿವಿಧ ಸಮುದಾಯ ಮುಖಂಡರಾದ ಅಮರೇಶ ಮೇದಿನಾಪುರೆ, ಶರಣಗೌಡ ಯಲಗಲದಿನ್ನಿ, ಜಂಬಯ್ಯ ಹಿರೇಮಠ, ಶಿವಕುಮಾರ ನಂದಿಕೋಲಮಠ, ಗವಿಸಿದ್ದಪ್ಪ ಹೆಸರೂರು, ಅಮರೇಶ ಛಾವಣಿ, ಶ್ರೀಕಾಂತ ಮಠ, ಮಲ್ಲಿಕಾರ್ಜುನ ನಾಡಗೌಡ, ಚಿದಾನಂದ ಬುದ್ದಿನ್ನಿ, ಅಮರೇಶ ಮಡಿವಾಳ, ಸಿದ್ದಲಿಂಗಪ್ಪ ಕುಂಬಾರ, ಅನಿಲಕುಮಾರ ಪೊಲೀಸ್ ಪಾಟೀಲ್, ಶ್ರೀಧರ ಕಿರಗಿ, ಪ್ರಕಾಶ್ ಸುಂಕದ ಘನಮಠದಯ್ಯ ಮಹಾಂತಿನಮಠ, ಅಮರೇಶ ಬಲ್ಲಟಗಿ, ಚೆನ್ನಯ್ಯ ಕಾಳಹಸ್ತಿಮಠ, ಹನುಮಂತ ಹೂಗಾರ, ಮಹೇಶ ಮಡಿವಾಳ, ಮಲ್ಲಿಕಾರ್ಜುನಗೌಡ ಚಿಲ್ಕಾರಾಗಿ, ಈರಮ್ಮ ಹಿರೇಮಠ, ಚೈತ್ರಾ ಗೌಡ್ರ, ಅಂಬುಜಾ ಹಿರೇಮಠ, ಗುರುಬಾಯಿ ಹಿರೇಮಠ, ಸಿದ್ದಮ್ಮ ಬಳಿಗೇರ, ಸಂಗಮ್ಮ ಹಿರೇಮಠ, ವಿಜಯಲಕ್ಷ್ಮಿ ಹಿರೇಮಠ, ಮಲ್ಲಮ್ಮ ವಸ್ತ್ರದ, ಗೀತಮ್ಮ, ನಾಗಮ್ಮ ಭೀಮಸೇನರ್ ಇದ್ದರು.