<p><strong>ರಾಯಚೂರು:</strong> ಐಪಿಎಲ್ ಪಂದ್ಯಗಳಿಗೆ ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಗ್ರಾಮಗಳಲ್ಲಿ ಬೆಟ್ಟಿಂಗ್ ಪಡೆಯುತ್ತಿದ್ದ ಇಬ್ಬರು ಬುಕ್ಕಿಗಳನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.</p>.<p>ದೇವದುರ್ಗದ ರಾಷ್ಟ್ರಪತಿ ಬಡಾವಣೆಯಲ್ಲಿ ಪಾನ್ಶಾಪ್ ನಡೆಸುತ್ತಿರುವ ಶ್ರೀನಿವಾಸ ಚಂದಣ್ಣ ಹಾಗೂ ದೇವದುರ್ಗ ತಾಲ್ಲೂಕು ಹೇಮನೂರ ಗ್ರಾಮದಲ್ಲಿ ಕ್ಷೌರಿಕ ವೃತ್ತಿ ಮಾಡುತ್ತಿದ್ದ ರಮೇಶ ಸುಭಾಷ್ ಬಂಧಿತ ಆರೋಪಿಗಳು.</p>.<p>ಆರೋಪಿಗಳಿಂದ ₹5,300 ನಗದು ಹಾಗೂ ಎರಡು ಮೊಬೈಲ್ಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ದೇವದುರ್ಗ ಠಾಣೆಯ ಪಿಎಸ್ಐ ಅಗ್ನಿ ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಐಪಿಎಲ್ ಪಂದ್ಯಗಳಿಗೆ ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಗ್ರಾಮಗಳಲ್ಲಿ ಬೆಟ್ಟಿಂಗ್ ಪಡೆಯುತ್ತಿದ್ದ ಇಬ್ಬರು ಬುಕ್ಕಿಗಳನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.</p>.<p>ದೇವದುರ್ಗದ ರಾಷ್ಟ್ರಪತಿ ಬಡಾವಣೆಯಲ್ಲಿ ಪಾನ್ಶಾಪ್ ನಡೆಸುತ್ತಿರುವ ಶ್ರೀನಿವಾಸ ಚಂದಣ್ಣ ಹಾಗೂ ದೇವದುರ್ಗ ತಾಲ್ಲೂಕು ಹೇಮನೂರ ಗ್ರಾಮದಲ್ಲಿ ಕ್ಷೌರಿಕ ವೃತ್ತಿ ಮಾಡುತ್ತಿದ್ದ ರಮೇಶ ಸುಭಾಷ್ ಬಂಧಿತ ಆರೋಪಿಗಳು.</p>.<p>ಆರೋಪಿಗಳಿಂದ ₹5,300 ನಗದು ಹಾಗೂ ಎರಡು ಮೊಬೈಲ್ಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ದೇವದುರ್ಗ ಠಾಣೆಯ ಪಿಎಸ್ಐ ಅಗ್ನಿ ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>