9ನೇ ತರಗತಿ ವಿದ್ಯಾರ್ಥಿಗಳಾದ ವಾಗೀಶ ಹಿರೇಮಠ ಮತ್ತು ಮಲ್ಲಿಕಾರ್ಜನ ಗೌಡ ತಂಡವು ವಿಜೇತವಾಗಿದೆ. ಪ್ರಥಮ ಸ್ಥಾನ ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿರುವುದಕ್ಕೆ ಸಂಸ್ಥೆಯ ಅಧ್ಯಕ್ಷ ಡಾ.ಎಂ. ಬಸವನಗೌಡ, ಕಾರ್ಯದರ್ಶಿ, ಮಲ್ಲಿಕಾರ್ಜುನ ಪಾಟೀಲ ಹಾಗೂ ಸಂಸ್ಥಾಪಕಿ ಲಲಿತಾ, ಶಿಕ್ಷಕರಾದ ವಿಜಯಲಕ್ಷ್ಮೀ, ಹುಸೇನಪ್ಪ, ಮಲ್ಲಿಕಾರ್ಜುನ ಸ್ವಾಮಿ ಅಭಿನಂದಿಸಿದ್ದಾರೆ.