ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಯಮ ಪಾಲನೆ ಮಾಡುತ್ತಿರುವವರಿಗೆ ಮಾತ್ರ ಪ್ರಮಾಣಪತ್ರವನ್ನು ಅಧಿಕಾರಿಗಳು ನೀಡುತ್ತಿದ್ದಾರೆ. ಇದನ್ನು ತೋರಿಸಿದ ಮೀನು ಸಾಗಣೆ ವಾಹನಗಳನ್ನು ಗೋವಾ ಅಧಿಕಾರಿಗಳು ಬಿಡುತ್ತಿದ್ದಾರೆ. ನಿಷೇಧ ತೆರವುಗೊಳಿಸುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಗೋವಾ ಮುಖ್ಯಮಂತ್ರಿಗೆ ಪತ್ರ ಬರೆದು ಕೋರಿದ್ದಾರೆ ಎಂದರು.