ಶುಕ್ರವಾರ, 9 ಜನವರಿ 2026
×
ADVERTISEMENT
ADVERTISEMENT

ಗುರುಗುಂಟಾ: ಬಿಳಿ ಜೋಳಕ್ಕೆ ಕೆಂಪುಹುಳು ಕಾಟ

Published : 8 ಜನವರಿ 2026, 5:46 IST
Last Updated : 8 ಜನವರಿ 2026, 5:46 IST
ಫಾಲೋ ಮಾಡಿ
Comments
ಬಿಳಿ ಜೋಳದ‌ ಬೆಳೆಗೆ ಕೆಂಪು‌ ಹುಳುವಿನ ಕಾಟ ಹೆಚ್ಚಾಗಿದ್ದು, ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು ಇತ್ತ ಕಡೆ ಗಮನಹರಿಸಲಿ.
– ದುರುಗಪ್ಪ, ಗೌಡೂರು ಗ್ರಾಮದ ರೈತ 
ರೈತರು ಆತಂಕ ಪಡುವ ಅಗತ್ಯವಿಲ್ಲ. ರೈತ ಸಂರ್ಪಕ ಕೇಂದ್ರಕ್ಕೆ ಆಗಮಿಸಿ ಮಾಹಿತಿ ಪಡೆದುಕೊಳ್ಳಿ.
ಹನುಮಂತ ರಾಠೋಡ್, ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ
ಬೆಳೆಗಳು ಹಾಳಾಗುತ್ತಿದ್ದು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ರೈತರ ಸಮಸ್ಯೆಗೆ ಸ್ಪಂದಿಸಬೇಕು. ಇಲ್ಲವಾದರೆ ಹೋರಾಟ ನಡೆಸಬೇಕಾಗುತ್ತದೆ
– ಬಸವರಾಜ, ರಾಜ್ಯ ರೈತ ಸಂಘ ಹಸಿರು ಸೇನೆಯ ತಾಲ್ಲೂಕು ಕಾರ್ಯದರ್ಶಿ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT