ದಲಿತ ಸಂಘಟನೆಗಳ ಒಕ್ಕೂಟವು ಫೆಬ್ರುವರಿ 19 ರಂದು ’ವಿಧಾನಸೌಧ ಚಲೋ‘ ಹೋರಾಟಕ್ಕೆ ಕರೆ ನೀಡಿದೆ. ಇದೀಗ ನ್ಯಾಯಾಧೀಶರನ್ನು ಹೈಕೋರ್ಟ್ ವರ್ಗಾವಣೆ ಮಾಡಿರುವುದರಿಂದ, ಹೋರಾಟ ಮುಂದುವರಿಸುವುದೇ? ಕೈಬಿಡುವುದೇ? ಎಂಬುದನ್ನು ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ದಲಿತ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ತಿಳಿಸಿದ್ದಾರೆ.