<p><strong>ರಾಯಚೂರು: </strong>ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಕಲ್ಯಾಣ ಕರ್ನಾಟಕ ಉತ್ಸವವನ್ನು ಸರಳವಾಗಿ ಆಚರಿಸಲಾಯಿತು.<br />ಉಸ್ತುವಾರಿ ಸಚಿವ ಹಾಲಪ್ಪ ಆಚಾರ್, ನಗರ ಶಾಸಕ ಡಾ.ಶಿವರಾಜ ಪಾಟೀಲ ಸೇರಿದಂತೆ ಜಿಲ್ಲೆಯ ಶಾಸಕರು ಕಾರ್ಯಕ್ರಮಕ್ಕೆ ಗೈರುಹಾಜರಿಯಾಗಿದ್ದರು.<br /><br />ರಾಷ್ಟ್ರಧ್ವಜಾರೋಹಣ ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ‘ರಾಯಚೂರು ವಿಮಾನನಿಲ್ದಾಣ ನನಸಾಗುವ ಹಂತದಲ್ಲಿದ್ದು, ಮೀಸಲು ಭೂಮಿಯ ಸರ್ವೇ ಕಾರ್ಯ ನಡೆಯುತ್ತಿದೆ’ ಎಂದರು.<br /><br />ಪೊಲೀಸರು ಕವಾಯತು ಪ್ರದರ್ಶನ ಮಾಡಿದ ಬಳಿಕ ಕಾರ್ಯಕ್ರಮ ಮುಕ್ತಾಯವಾಯಿತು. ಸನ್ಮಾನ ಹಾಗೂ ಪ್ರಶಸ್ತಿ ಪ್ರದಾನ ಈ ವರ್ಷ ಇರಲಿಲ್ಲ. ಕೋವಿಡ್ ಕಾರಣದಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸೇರಿಸಿರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಕಲ್ಯಾಣ ಕರ್ನಾಟಕ ಉತ್ಸವವನ್ನು ಸರಳವಾಗಿ ಆಚರಿಸಲಾಯಿತು.<br />ಉಸ್ತುವಾರಿ ಸಚಿವ ಹಾಲಪ್ಪ ಆಚಾರ್, ನಗರ ಶಾಸಕ ಡಾ.ಶಿವರಾಜ ಪಾಟೀಲ ಸೇರಿದಂತೆ ಜಿಲ್ಲೆಯ ಶಾಸಕರು ಕಾರ್ಯಕ್ರಮಕ್ಕೆ ಗೈರುಹಾಜರಿಯಾಗಿದ್ದರು.<br /><br />ರಾಷ್ಟ್ರಧ್ವಜಾರೋಹಣ ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ‘ರಾಯಚೂರು ವಿಮಾನನಿಲ್ದಾಣ ನನಸಾಗುವ ಹಂತದಲ್ಲಿದ್ದು, ಮೀಸಲು ಭೂಮಿಯ ಸರ್ವೇ ಕಾರ್ಯ ನಡೆಯುತ್ತಿದೆ’ ಎಂದರು.<br /><br />ಪೊಲೀಸರು ಕವಾಯತು ಪ್ರದರ್ಶನ ಮಾಡಿದ ಬಳಿಕ ಕಾರ್ಯಕ್ರಮ ಮುಕ್ತಾಯವಾಯಿತು. ಸನ್ಮಾನ ಹಾಗೂ ಪ್ರಶಸ್ತಿ ಪ್ರದಾನ ಈ ವರ್ಷ ಇರಲಿಲ್ಲ. ಕೋವಿಡ್ ಕಾರಣದಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸೇರಿಸಿರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>