<p><strong>ರಾಯಚೂರು:</strong> ರಾಜ್ಯದ ರೈತರು ಬೆಳೆದಿರುವ ವಿವಿಧ ಕೃಷಿ ಉತ್ಪನ್ನಗಳನ್ನು ಡಿಸೆಂಬರ್ 1 ರಿಂದ ಖರೀದಿ ಆರಂಭಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಲಕ್ಷಣ ಸವದಿ ಹೇಳಿದರು.</p>.<p>ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ನವೆಂಬರ್ 30 ರವರೆಗೂ ನೋಂದಣಿ ಪ್ರಕ್ರಿಯೆ ಮುಗಿಸಬೇಕು. ಆನಂತರ ಖರೀದಿ ಕೇಂದ್ರ ತೆರೆಯುವುದಕ್ಕೆ ಸಂಪುಟ ಉಪಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.</p>.<p>ಭತ್ತ, ಹೆಸರು, ತೊಗರಿ, ಶೇಂಗಾ, ಕೊಬ್ಬರಿ ಗುಂಡ ಖರೀದಿ ಸಲಾಗುವುದು. ಭತ್ತ ಸೇರಿದಂತೆ ಕೆಲವು ಕೃಷಿ ಉತ್ಪನ್ನಗಳ ದರ ಹೆಚ್ಚಿಸುವಂತೆ ಕೇಂದ್ರಕ್ಕೆ ಮನವಿ ಕಳುಹಿಸಲಾಗಿದೆ ಎಂದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ರಾಜ್ಯದ ರೈತರು ಬೆಳೆದಿರುವ ವಿವಿಧ ಕೃಷಿ ಉತ್ಪನ್ನಗಳನ್ನು ಡಿಸೆಂಬರ್ 1 ರಿಂದ ಖರೀದಿ ಆರಂಭಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಲಕ್ಷಣ ಸವದಿ ಹೇಳಿದರು.</p>.<p>ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ನವೆಂಬರ್ 30 ರವರೆಗೂ ನೋಂದಣಿ ಪ್ರಕ್ರಿಯೆ ಮುಗಿಸಬೇಕು. ಆನಂತರ ಖರೀದಿ ಕೇಂದ್ರ ತೆರೆಯುವುದಕ್ಕೆ ಸಂಪುಟ ಉಪಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.</p>.<p>ಭತ್ತ, ಹೆಸರು, ತೊಗರಿ, ಶೇಂಗಾ, ಕೊಬ್ಬರಿ ಗುಂಡ ಖರೀದಿ ಸಲಾಗುವುದು. ಭತ್ತ ಸೇರಿದಂತೆ ಕೆಲವು ಕೃಷಿ ಉತ್ಪನ್ನಗಳ ದರ ಹೆಚ್ಚಿಸುವಂತೆ ಕೇಂದ್ರಕ್ಕೆ ಮನವಿ ಕಳುಹಿಸಲಾಗಿದೆ ಎಂದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>