ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಮಧ್ವರಾಜ್ ಆಚಾರ್, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಂ.ದೊಡ್ಡ ಬಸವರಾಜ, ಸಹಕಾರ ಸಂಘಗಳ ಸಹಾಯಕ ನಿಬಂಧಕ ಮಲ್ಲಯ್ಯ, ಕ್ಷೇತ್ರ ಶಿಕ್ಷಣಾಧಕಾರಿ ಶರಣಪ್ಪ ವಟಗಲ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ ಹಿರೇಮಠ, ಸಿಡಿಪಿಒ ಸುದೀಪಕುಮಾರ, ವೀರಶೈವ ಸಮಾಜದ ಅಧ್ಯಕ್ಷ ಅಶೋಕಗೌಡ ಗದ್ರಟಗಿ, ಜೆಡಿಎಸ್ ಮುಖಂಡರಾದ ಚಂದ್ರುಭೂಪಾಲ ನಾಡಗೌಡ ಹಾಗೂ ಅಭಿಷೇಕ ನಾಡಗೌಡ ಇದ್ದರು.