ಹಳೆ ಬಸ್ ನಿಲ್ದಾಣದಲ್ಲಿ ಕರವೇ (ನಾರಾಯಣಗೌಡ ಬಣ) ಅಧ್ಯಕ್ಷ ದುರ್ಗರಾಜ ವಟಗಲ್, ಗಾಂಧಿನಗರದಲ್ಲಿ ಕರವೇ (ಪ್ರವೀಣ ಶೆಟ್ಟಿ ಬಣ) ಅಧ್ಯಕ್ಷ ಅಶೋಕ ಮುರಾರಿ, ಅಶೋಕ ವೃತ್ತದಲ್ಲಿ ನಮ್ಮ ಕರ್ನಾಟಕ ಸಂಘಟನೆಯ ಬಸವರಾಜ ಉದ್ಬಾಳ, ಕರವೇಯ (ಶಿವರಾಮೆಗೌಡ ಬಣ) ಆರ್.ಕೆ.ನಾಯಕ, ಕವಿತಾಳ ವೃತ್ತದಲ್ಲಿ ಜಯ ಕರ್ನಾಟಕ ಸಂಘಟನೆಯ ಯಮನೂರ ಒಡೆಯರ್, ಎಪಿಎಂಸಿ ಬಳಿ ವಿಜಯ ಸೇನೆ ಅಧ್ಯಕ್ಷ ಕೆ. ಮಲ್ಲಯ್ಯ ಕನ್ನಡ ಧ್ವಜಾರೋಹಣ ನೆರವೇರಿಸಿದರು.