ಮಾರ್ಚ್ 16 ರಂದು ಲೋಕಸಭಾ ಚುನಾವಣಾ ನೀತಿ ಸಂಹಿತೆ ದೇಶದಾದ್ಯಂತ ಜಾರಿಯಾಗಿದೆ. ನೀತಿ ಸಂಹಿತೆ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅಂಬುಲೆನ್ಸ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳುವಂತೆ ಪೊಲೀಸರಿಗೆ ತಿಳಿಸುವೆ.
-ಚೇತನಕುಮಾರ, ದೇವದುರ್ಗ ಚುನಾವಣಾಧಿಕಾರಿ
ಚುನಾವಣಾ ಸಂದರ್ಭದಲ್ಲಿ ಅಧಿಕಾರಿಗಳು ಪಾರದರ್ಶಕವಾಗಿ ನಡೆದುಕೊಳ್ಳಬೇಕು. ಇಂತಹ ಘಟನೆಗಳಿಂದ ಪ್ರಜಾಪ್ರಭುತ್ವದ ಮೇಲೆ ಜನರಿಗೆ ನಂಬಿಕೆ ಹೋಗುತ್ತದೆ. ಸಂಬಂಧಪಟ್ಟ ವೈದ್ಯ ಹಾಗೂ ಆಂಬುಲೆನ್ಸ್ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು.