<figcaption>""</figcaption>.<figcaption>""</figcaption>.<p><strong>ರಾಯಚೂರು:</strong> ಮಂತ್ರಾಲಯದಲ್ಲಿ ಕಾರ್ತೀಕ ಮಾಸ ಮೊದಲ ಸೋಮವಾರ, ಮಠದೊಳಗಿನ ಎಲ್ಲ ಯತಿಗಳ ವೃಂದಾವನಗಳಿಗೆ ವಿಶೇಷ 108 ಕಳಸಾಭಿಷೇಕ ಪೂಜೆ ನೆರವೇರಿಸಲಾಯಿತು.</p>.<p>ಮಠದ ಶಿಷ್ಯರು ತುಂಗಭದ್ರಾ ನದಿಯಿಂದ ನೀರು ತಂದು ಧಾರ್ಮಿಕ ಕ್ರಿಯೆಯಲ್ಲಿ ಭಾಗಿಯಾದರು. ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಪೂಜಾ ವಿಧಿವಿಧಾನಗಳನ್ನು ನೆರೇರಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<figcaption>""</figcaption>.<figcaption>""</figcaption>.<p><strong>ರಾಯಚೂರು:</strong> ಮಂತ್ರಾಲಯದಲ್ಲಿ ಕಾರ್ತೀಕ ಮಾಸ ಮೊದಲ ಸೋಮವಾರ, ಮಠದೊಳಗಿನ ಎಲ್ಲ ಯತಿಗಳ ವೃಂದಾವನಗಳಿಗೆ ವಿಶೇಷ 108 ಕಳಸಾಭಿಷೇಕ ಪೂಜೆ ನೆರವೇರಿಸಲಾಯಿತು.</p>.<p>ಮಠದ ಶಿಷ್ಯರು ತುಂಗಭದ್ರಾ ನದಿಯಿಂದ ನೀರು ತಂದು ಧಾರ್ಮಿಕ ಕ್ರಿಯೆಯಲ್ಲಿ ಭಾಗಿಯಾದರು. ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಪೂಜಾ ವಿಧಿವಿಧಾನಗಳನ್ನು ನೆರೇರಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>