ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು: ಮಹಾದೇವ ಪಾಟೀಲ, ಮಲ್ಲಣ್ಣ ಹರವಾಳರಿಗೆ ಕಸಾಪ ದತ್ತಿ ಪ್ರಶಸ್ತಿ

Published 1 ಮಾರ್ಚ್ 2024, 5:04 IST
Last Updated 1 ಮಾರ್ಚ್ 2024, 5:04 IST
ಅಕ್ಷರ ಗಾತ್ರ

ರಾಯಚೂರು: ಕನ್ನಡ ಸಾಹಿತ್ಯ ಪರಿಷತ್ತು 2022ನೇ ಸಾಲಿನ ವಿವಿಧ ಪುಸ್ತಕ ದತ್ತಿ ಪ್ರಶಸ್ತಿ ಪ್ರಕಟಿಸಿದೆ.

ರಾಯಚೂರು ಜಿಲ್ಲೆಯ ಮಹಾದೇವ ಪಾಟೀಲ ಅವರ ‘ಸುಡುವ ತಂಗಾಳಿ’ ಕೃತಿಗೆ, ‘ಶ್ರೀಮತಿ ಪಂಪಮ್ಮ -ಶರಣೇಗೌಡ ವಿರೂಪಾಪುರ ದತ್ತಿ ಪ್ರಶಸ್ತಿ’ ಹಾಗೂ ಮಲ್ಲಣ್ಣ ಶಿವರಾಯಗೌಡ ಹರವಾಳ ಅವರ ‘ಜಾನಪದವೆ ಜ್ಞಾನಪದ’ ಕೃತಿಗೆ, ‘ಅಕ್ಕಮ್ಮ ಗಿರಿಗೌಡ ದತ್ತಿ ಪ್ರಶಸ್ತಿ’ ಪ್ರಕಟಿಸಲಾಗಿದೆ.

ಮಾರ್ಚ್ 3ರಂದು ಬೆಂಗಳೂರಿನ ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕಸಾಪ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT