ತನಿಖೆ ನಡೆಸುತ್ತಿರುವ ಪೊಲೀಸರು ಪ್ರಕರಣದ ಕಿಂಗ್ ಪಿನ್ ಉಪೇಂದ್ರ ಎನ್ನುವವನಿಗಾಗಿ ಶೋಧ ನಡೆಸಿದ್ದಾರೆ ಚಿತ್ರ ಬಿಡುಗಡೆಯಾದಾಗಿನಿಂದ ಕಾಟೇರಾ ಚಿತ್ರ ಪೈರಸಿಯಾಗುತ್ತಿರುವ ಕಾರಣ ನಿರ್ಮಾಪಕ ರಾಕ್ಲೈನ್ ವೆಂಕಟೇಶ ಹಾಗೂ ವಿತರಕ ಗುರುದೇಶಪಾಂಡೆ ಹಾಗು ಜಗದೀಶಗೆ ಆರ್ಥಿಕ ನಷ್ಟ ಉಂಟಾಗಿರುವ ಹಿನ್ನೆಲೆಯಲ್ಲಿ ಕಾಪಿ ರೈಟ್ ಆಕ್ಟ್ 1957 ಹಾಗೂ ಭಾರತೀಯ ದಂಡ ಸಂಹಿತೆಯ ಕಲಂ 420 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.