ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಅಟಲ್‌ ಜೀ ಜನ ಸ್ನೇಹಿ ಕೇಂದ್ರ: ಕಾಯಂ ಗ್ರಾಮ ಆಡಳಿತಾಧಿಕಾರಿ ನೇಮಕಕ್ಕೆ ಆಗ್ರಹ

Published : 29 ಜನವರಿ 2025, 6:17 IST
Last Updated : 29 ಜನವರಿ 2025, 6:17 IST
ಫಾಲೋ ಮಾಡಿ
Comments
ಕವಿತಾಳ ಸಮೀಪದ ಪಾಮನಕಲ್ಲೂರು ಗ್ರಾಮದ ಅಟಲ್‌ ಜೀ ಜನಸ್ನೇಹಿ ಕೇಂದ್ರ ಖಾಸಗಿ ಕಟ್ಟಡದ ಹೊರನೋಟ
ಕವಿತಾಳ ಸಮೀಪದ ಪಾಮನಕಲ್ಲೂರು ಗ್ರಾಮದ ಅಟಲ್‌ ಜೀ ಜನಸ್ನೇಹಿ ಕೇಂದ್ರ ಖಾಸಗಿ ಕಟ್ಟಡದ ಹೊರನೋಟ
ನಿಗದಿತ ಅವಧಿಯಲ್ಲಿ ಪ್ರಮಾಣ ಪತ್ರಗಳು ಸಿಗುತ್ತಿಲ್ಲ ಫಲಾನುಭವಿಗಳು ಅನಗತ್ಯವಾಗಿ ಕಚೇರಿಗೆ ಅಲೆಯುವಂತಾಗಿದೆ. ಈ ಬಗ್ಗೆ ಅಧಿಕಾರಿಗಳು ಗಮನಹರಿಸಬೇಕು ಲಕ್ಷ್ಮಣ ಚೌಡ್ಲಿ ಪಾಮನಕಲ್ಲೂರು ಕಂಪ್ಯೂಟರ್‌ ಬಗ್ಗೆ ಮಾಹಿತಿ ಇಲ್ಲದ ಸಿಬ್ಬಂದಿ ಫಲಾನುಭವಿಗಳನ್ನು ಅನಗತ್ಯ ಕಚೇರಿಗೆ ಅಲೆಯುವಂತೆ ಮಾಡುತ್ತಿದ್ದಾರೆ. ಪ್ರಮಾಣ ಪತ್ರಕ್ಕಾಗಿ ತಿಂಗಳು ಗಟ್ಟಲೆ ಕಾಯಬೇಕಿದೆ ರಮೇಶ ಗಂಟ್ಲ ಪಾಮನಕಲ್ಲೂರು ಆರೋಗ್ಯ ಸರಿಯಿಲ್ಲದ ಕಾರಣ ರಜೆ ಹಾಕಿದ್ದೆ ಸಾರ್ವಜನಿಕರ ಎಲ್ಲಾ ಕೆಲಸಗಳನ್ನು ನಿಗದಿತ ಅವಧಿಯಲ್ಲಿ ಮಾಡಲಾಗುತ್ತಿದೆ
ದೇವರಾಜ ಉಪ ತಹಶೀಲ್ದಾರ್ ಪಾಮನಕಲ್ಲೂರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT