<p>ಕವಿತಾಳ: ಪಟ್ಟಣ ಸೇರಿದಂತೆ ವಿವಿಧೆಡೆ ಶುಕ್ರವಾರ ಬುದ್ಧ ಜಯಂತಿ ಆಚರಿಸಲಾಯಿತು.</p>.<p>ಇಲ್ಲಿನ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಭಗವಾನ್ ಬುದ್ಧನ ಭಾವಚಿತ್ರಕ್ಕೆ ಮುಖಂಡ ತಿಪ್ಪಯ್ಯಸ್ವಾಮಿ ಮಾಲಾರ್ಪಣೆ ಮಾಡಿದರು.</p>.<p>ಮುಖಂಡರಾದ ಒವಣ್ಣ, ಮೌನೇಶ ಕೊಡ್ಲಿ, ಮೌನೇಶ ಪೂಜಾರಿ, ಸಿಬ್ಬಂದಿ ಪ್ರಶಾಂತಕುಮಾರ, ಮಹೇಶ, ರಮೇಶ, ಆಲಂಸಾಬ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.</p>.<p>ಸಮೀಪದ ಬಾಗಲವಾಡ ಗ್ರಾಮ ಪಂಚಾಯಿತಿಯಲ್ಲಿ ಜಯಂತಿ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು.</p>.<p>ಮುಖಂಡರಾದ ಅಂಬರೀಶ ಕಾವಲಿ, ಮಲ್ಲನಗೌಡ ಪಾಟೀಲ, ಯಮನಪ್ಪ ಯಾದವ, ಅಂಬರೀಶ ಸಿಡಿ ಸಾಹುಕಾರ, ಆಂಜನೇಯ ಯಾದವ, ಕಟ್ಟೆ ಹುಸೇನಪ್ಪ, ಅಂಬು ಪಟೇಲ್, ಮಾರೇಶ ಕಾವಲಿ, ಮೌನೇಶ ಕೋರಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-32-2074767997</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕವಿತಾಳ: ಪಟ್ಟಣ ಸೇರಿದಂತೆ ವಿವಿಧೆಡೆ ಶುಕ್ರವಾರ ಬುದ್ಧ ಜಯಂತಿ ಆಚರಿಸಲಾಯಿತು.</p>.<p>ಇಲ್ಲಿನ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಭಗವಾನ್ ಬುದ್ಧನ ಭಾವಚಿತ್ರಕ್ಕೆ ಮುಖಂಡ ತಿಪ್ಪಯ್ಯಸ್ವಾಮಿ ಮಾಲಾರ್ಪಣೆ ಮಾಡಿದರು.</p>.<p>ಮುಖಂಡರಾದ ಒವಣ್ಣ, ಮೌನೇಶ ಕೊಡ್ಲಿ, ಮೌನೇಶ ಪೂಜಾರಿ, ಸಿಬ್ಬಂದಿ ಪ್ರಶಾಂತಕುಮಾರ, ಮಹೇಶ, ರಮೇಶ, ಆಲಂಸಾಬ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.</p>.<p>ಸಮೀಪದ ಬಾಗಲವಾಡ ಗ್ರಾಮ ಪಂಚಾಯಿತಿಯಲ್ಲಿ ಜಯಂತಿ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು.</p>.<p>ಮುಖಂಡರಾದ ಅಂಬರೀಶ ಕಾವಲಿ, ಮಲ್ಲನಗೌಡ ಪಾಟೀಲ, ಯಮನಪ್ಪ ಯಾದವ, ಅಂಬರೀಶ ಸಿಡಿ ಸಾಹುಕಾರ, ಆಂಜನೇಯ ಯಾದವ, ಕಟ್ಟೆ ಹುಸೇನಪ್ಪ, ಅಂಬು ಪಟೇಲ್, ಮಾರೇಶ ಕಾವಲಿ, ಮೌನೇಶ ಕೋರಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-32-2074767997</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>