ಕಾಯಂ ಮುಖ್ಯಾಧಿಕಾರಿ ನೇಮಕ ಕುರಿತು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದೆ. ಈ ಬಗ್ಗೆ ಸರ್ಕಾರ ಕ್ರಮ ಜರುಗಿಸಬೇಕು
-ಜಗದೀಶ ಗಂಗನ್ನವರ್, ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ
ಕಾಯಂ ಮುಖ್ಯಾಧಿಕಾರಿಯನ್ನು ನೇಮಿಸುವಂತೆ ಮನವಿ ಮಾಡಿದ್ದರೂ ಹಿರಿಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕ್ರಮ ಕೈಗೊಳ್ಳುತ್ತಿಲ್ಲ. ಹೀಗಾಗಿ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದೆ
ರಮೇಶ ನಗನೂರು, ಕವಿತಾಳ ಪಟ್ಟಣ ಪಂಚಾಯಿತಿ ಸದಸ್ಯ
ತುರ್ತು, ಅನಿವಾರ್ಯ ಕೆಲಸಗಳಿದ್ದಲ್ಲಿ ಕಚೇರಿಗೆ ಬರುತ್ತೇನೆ. ಚುನಾವಣೆ ಕೆಲಸಗಳನ್ನು ನೋಡಿಕೊಳ್ಳಬೇಕಿದೆ. ಎರಡು ದಿನಗಳಲ್ಲಿ ಡಿಜಿಟಲ್ ಸಹಿ ವ್ಯವಸ್ಥೆಯಾಗುತ್ತದೆ. ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಲಾಗುವುದು