ಚಿತ್ರದುರ್ಗದ ಮುರಘಾರಾಜೇಂದ್ರ ಸ್ವಾಮಿಗಳು ಸಮಾವೇಶದ ಸಾನಿಧ್ಯ ವಹಿಸುವರು. ಶಾಸಕ ಸತೀಶ ಜಾರಕಿಹೊಳಿ ಉದ್ಘಾಟನೆ ಮಾಡುವರು. ಸಮಾಜ ಕಲ್ಯಾಣ ಖಾತೆ ಸಚಿವ ಪ್ರಿಯಾಂಕ ಖರ್ಗೆ, ಆರ್.ಬಿ ತಿಮ್ಮಾಪುರ ಹಾಗೂ ಸಮಾಜಿಕ ನ್ಯಾಯದ ಪರವಾಗಿರುವ ನಾಯಕರು, ಪ್ರಗತಿಪರ ಚಿಂತರು ಮುಖ್ಯ ಅತಿಥಿಯಾಗಿ ಭಾಗವಹಿಸುವರು ಎಂದು ತಿಳಿಸಿದರು.