ವಾಸ್ತವದಲ್ಲಿ ಹಲವು ಕಾಮಗಾರಿಗಳು ಪೂರ್ಣಗೊಂಡು ಭೌತಿಕವಾಗಿ ಸಾಧನೆ ಮಾಡಲಾಗಿದೆ. ಆದರೆ ಆರ್ಥಿಕ ಪ್ರಗತಿ ಕೂಡ ಅಷ್ಟೇ ಮುಖ್ಯ, ಭೌತಿಕ ಹಾಗೂ ಆರ್ಥಿಕ ಪ್ರಗತಿಗಳೆರೆಡನ್ನೂ ಪೂರ್ಣಗೊಳಿಸುವುದು ಸಂಬಂಧಿಸಿದ ಅಧಿಕಾರಿಗಳ ಕರ್ತವ್ಯ. ಬಿಲ್ ಪಾವತಿಯಲ್ಲಿ ಸಮಸ್ಯೆ ಎದುರಾದರೇ ಅದನ್ನು ಮಂಡಳಿಯೊಂದಿಗೆ ಚರ್ಚಿಸಿ ಬಿಡುಗಡೆಗೆ ಕ್ರಮವಹಿಸಲಾಗುವುದು ಎಂದು ತಿಳಿಸಿದರು.