ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ವಿಶ್ವನಾಥ ಬನಹಟ್ಟಿ ಅವರು ಸೋಲು ಅನುಭವಿಸಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ‘ಚುನಾವಣೆಯಲ್ಲಿ ಸೋಲು–ಗೆಲುವು ಸಾಮಾನ್ಯ. ಕ್ಷೇತ್ರದ ಮತದಾರರು ನನಗೆ 2,945 ಮತಗಳನ್ನು ನೀಡಿರುವುದಕ್ಕೆ ಚಿರಋಣಿ. ಈ ಸೋಲಿಗೆ ಯಾರೂ ಕಾರಣರಲ್ಲ. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿದ್ದಾರೆ’ ಎಂದರು.