ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ’ಜಿಲ್ಲೆಯ ಜನರು ನೂರಾರು ಸಂಖ್ಯೆಯಲ್ಲಿ ಭಾಗವಹಿ
ಸಲಿದ್ದಾರೆ. ಕನಕಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಪರಿಶಿಷ್ಟರ ಮೇಲೆ ನಿರಂತರ ಕೊಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾ
ಗುತ್ತಿವೆ. ಜೂನ್ 22ರಂದು ಮೇಲ್ಜಾತಿಯ ಯುವತಿ ಪ್ರೀತಿಸುತ್ತಿದ್ದ ಎಂಬ ಕಾರಣಕ್ಕೆ ಕಾರಟಗಿ ತಾಲ್ಲೂಕಿನ ಬರಗೂರ ಗ್ರಾಮದ ಯುವಕ ದಾನಪ್ಪನನ್ನು ಕೊಲೆ ಮಾಡಲಾಗಿದೆ‘ಎಂದರು.