ಕೆಆರ್ಎಸ್ ಕಾರ್ಯದರ್ಶಿ ಚಿಟ್ಟಿಬಾಬು ಬೂದಿವಾಳ ಕ್ಯಾಂಪ್, ರೈತ ಮುಖಂಡರಾದ ಬಿ.ಎನ್.ಯರದಿಹಾಳ, ಗುಡದೇಶ ಬೇರಿಗಿ, ಯಲ್ಲಪ್ಪ ಭಜಂತ್ರಿ ಚಿಕ್ಕಬೇರಿಗಿ, ಮಹಿಳಾ ಘಟಕದ ಅಧ್ಯಕ್ಷ ರೇಣುಕಮ್ಮ ಬೂದಿವಾಳ ಕ್ಯಾಂಪ್, ಬಸವರಾಜ ಚಿಕ್ಕಬೇರಿಗಿ, ಪಾಮಣ್ಣ ಚಿಕ್ಕಬೇರಿಗಿ, ಸಂಜೀವಪ್ಪ ಚಿಕ್ಕಬೇರಿಗಿ ಹಾಗೂ ಹನುಮಂತ ಪೂಜಾರಿ ಹಾಜರಿದ್ದರು.