<p><strong>ರಾಯಚೂರು</strong>: ನಗರದ ಕೇಂದ್ರ ಬಸ್ ನಿಲ್ದಾಣದಿಂದ ಕೆಲವು ಮಾರ್ಗಗಳಿಗೆ ಸರ್ಕಾರಿ ಬಸ್ ಗಳ ಸಂಚಾರವು ಸೋಮವಾರದಿಂದ ಆರಂಭವಾಗಿದೆ.</p>.<p>ಹೈದರಾಬಾದ್, ಗಂಗಾವತಿ, ಗದ್ವಾಲ್, ಕಲಬುರ್ಗಿ ಮಾರ್ಗಗಳಿಗೆ ಒಟ್ಟು 12 ಬಸ್ ಗಳು ತೆರಳಿದವು. ಮಂತ್ರಾಲಯ ಸೇರಿ ಇನ್ನಷ್ಟು ಮಾರ್ಗಕ್ಕೂ ಬಸ್ ಗಳು ಸಂಚರಿಸಲಿವೆ ಎಂದು ನಿಲ್ದಾಣದ ನಿಯಂತ್ರಕ ದೇವರೆಡ್ಡಿ ತಿಳಿಸಿದರು.</p>.<p>ಬಸ್ ಚಾಲಕರು ಹಾಗೂ ನಿರ್ವಾಹಕರು ಗ್ರಾಮೀಣ ಭಾಗಗಳಿಂದ ಬರಬೇಕಿದ್ದು, ಫೋನ್ ಮಾಡಿ ಕರೆಸುತ್ತಿದ್ದೇವೆ. ಐಟಿಪಿಸಿಆರ್ ತಪಾಸಣೆ ಮಾಡಿಕೊಂಡವರು ಹಾಗೂ ಲಸಿಕೆ ಪಡೆದವರಿಗೆ ಕರ್ತವ್ಯ ನಿರ್ವಹಿಸಲು ಅವಕಾಶ ಮಾಡಲಾಗುತ್ತಿದೆ ಎಂದರು.</p>.<p>ವಿವಿಧ ಊರುಗಳಿಗೆ ತೆರಳಲು ಪ್ರಯಾಣಿಕರು ಬಸ್ ನಿಲ್ದಾಣದತ್ತ ಬರುತ್ತಿದ್ದಾರೆ. ಒಟ್ಟಾರೆ ಜನಜೀವನ ಸಹಜತೆಯತ್ತ ಮರಳುತ್ತಿದೆ.</p>.<p><a href="https://www.prajavani.net/india-news/daily-covid-count-in-india-lowest-in-88-days-840860.html" itemprop="url">Covid India Update| 88 ದಿನಗಳಲ್ಲೇ ಅತಿ ಕಡಿಮೆ ಪ್ರಕರಣ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ನಗರದ ಕೇಂದ್ರ ಬಸ್ ನಿಲ್ದಾಣದಿಂದ ಕೆಲವು ಮಾರ್ಗಗಳಿಗೆ ಸರ್ಕಾರಿ ಬಸ್ ಗಳ ಸಂಚಾರವು ಸೋಮವಾರದಿಂದ ಆರಂಭವಾಗಿದೆ.</p>.<p>ಹೈದರಾಬಾದ್, ಗಂಗಾವತಿ, ಗದ್ವಾಲ್, ಕಲಬುರ್ಗಿ ಮಾರ್ಗಗಳಿಗೆ ಒಟ್ಟು 12 ಬಸ್ ಗಳು ತೆರಳಿದವು. ಮಂತ್ರಾಲಯ ಸೇರಿ ಇನ್ನಷ್ಟು ಮಾರ್ಗಕ್ಕೂ ಬಸ್ ಗಳು ಸಂಚರಿಸಲಿವೆ ಎಂದು ನಿಲ್ದಾಣದ ನಿಯಂತ್ರಕ ದೇವರೆಡ್ಡಿ ತಿಳಿಸಿದರು.</p>.<p>ಬಸ್ ಚಾಲಕರು ಹಾಗೂ ನಿರ್ವಾಹಕರು ಗ್ರಾಮೀಣ ಭಾಗಗಳಿಂದ ಬರಬೇಕಿದ್ದು, ಫೋನ್ ಮಾಡಿ ಕರೆಸುತ್ತಿದ್ದೇವೆ. ಐಟಿಪಿಸಿಆರ್ ತಪಾಸಣೆ ಮಾಡಿಕೊಂಡವರು ಹಾಗೂ ಲಸಿಕೆ ಪಡೆದವರಿಗೆ ಕರ್ತವ್ಯ ನಿರ್ವಹಿಸಲು ಅವಕಾಶ ಮಾಡಲಾಗುತ್ತಿದೆ ಎಂದರು.</p>.<p>ವಿವಿಧ ಊರುಗಳಿಗೆ ತೆರಳಲು ಪ್ರಯಾಣಿಕರು ಬಸ್ ನಿಲ್ದಾಣದತ್ತ ಬರುತ್ತಿದ್ದಾರೆ. ಒಟ್ಟಾರೆ ಜನಜೀವನ ಸಹಜತೆಯತ್ತ ಮರಳುತ್ತಿದೆ.</p>.<p><a href="https://www.prajavani.net/india-news/daily-covid-count-in-india-lowest-in-88-days-840860.html" itemprop="url">Covid India Update| 88 ದಿನಗಳಲ್ಲೇ ಅತಿ ಕಡಿಮೆ ಪ್ರಕರಣ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>