ಭಾನುವಾರ, 13 ಜುಲೈ 2025
×
ADVERTISEMENT
ADVERTISEMENT

ತುರ್ವಿಹಾಳ: ಬಿಸಿಲಿನ ತಾಪಕ್ಕೆ ನಲುಗಿದ ಕೂಲಿಕಾರ್ಮಿಕರು

Published : 12 ಮೇ 2024, 4:50 IST
Last Updated : 12 ಮೇ 2024, 4:50 IST
ಫಾಲೋ ಮಾಡಿ
Comments
ನರೇಗಾ ಕೂಲಿ ಕಾರ್ಮಿಕರಿಗೆ ಕೂಲಿ ಜತೆಗೆ ಅವರ ಆರೋಗ್ಯ ಕೂಡ ಕಾಪಾಡುವುದು ಅಧಿಕಾರಿಗಳ ಜವಾಬ್ದಾರಿ
ಮಂಜುನಾಥ ಗಾಂಧಿನಗರ, ರಾಜ್ಯ ದಲಿತ ಮುಖಂಡ
ನರೇಗಾ ಯೋಜನೆಯಲ್ಲಿ ಕೆರೆ ಹೂಳೆತ್ತುವ ಕೆಲಸಕ್ಕೆ ಟ್ರ್ಯಾಕ್ಟರ್ ಬಾಡಿಗೆ ಬಿಟ್ಟಿದ್ದೆ ಇನ್ನೂ ₹20 ಸಾವಿರ ಬಾಕಿ ಇದೆ ಎರಡು ವರ್ಷ ಗತಿಸಿದರು ಬಂದಿಲ್ಲ ಸಾಲದ ಒತ್ತಡವಿದೆ ಅಧಿಕಾರಿಗಳು ಕೂಡಲೇ ಹಣ ನೀಡಬೇಕು.
ಬಸವರಾಜ ಅಡವಿಬಾವಿ, ಗಾಂಧಿನಗರ
ನರೇಗಾ ಕೂಲಿಕಾರರಿಗೆ ಸ್ವಲ್ಪ ಮಟ್ಟಿಗೆ ನೆರಳಿ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ನಾಳೆ ಇನ್ನೂ ಹೆಚ್ಚಿನ ಅನುಕೂಲ ಕಲ್ಪಿಸಲಾಗುವುದು.
ಮಹ್ಮದ ಹನಿಫ್, ಪಿಡಿಒ, ಗಾಂಧಿನಗರ
ತುರ್ವಿಹಾಳ ಸಮೀಪದ ಹತ್ತಿಗುಡ್ಡ ಗ್ರಾಮ ಬಳಿ ಇರುವ ಕೆರೆಯಲ್ಲಿ ಗುರುವಾರ ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಕೂಲಿಕಾರ್ಮಿಕರಿಗೆ ನೆರಳಿನ ಕೊರತೆಯಿಂದ ಟ್ರ್ಯಾಕ್ಟರ್ ಕೆಳಗೆ ವಿಶ್ರಾಂತಿ ಪಡೆಯುತ್ತಿರುವುದು
ತುರ್ವಿಹಾಳ ಸಮೀಪದ ಹತ್ತಿಗುಡ್ಡ ಗ್ರಾಮ ಬಳಿ ಇರುವ ಕೆರೆಯಲ್ಲಿ ಗುರುವಾರ ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಕೂಲಿಕಾರ್ಮಿಕರಿಗೆ ನೆರಳಿನ ಕೊರತೆಯಿಂದ ಟ್ರ್ಯಾಕ್ಟರ್ ಕೆಳಗೆ ವಿಶ್ರಾಂತಿ ಪಡೆಯುತ್ತಿರುವುದು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT