<p><strong>ಶಕ್ತಿನಗರ</strong>: ಯರಮರಸ್ ಶಾಖೋತ್ಪನ್ನ ವಿದ್ಯುತ್ ಸ್ಥಾವರದಲ್ಲಿ (ವೈಟಿಪಿಎಸ್) ಕಲ್ಲಿದ್ದಲು ಸಾಗಿಸುವ ಬೆಲ್ಟ್ಗೆ ಬಿದ್ದು ಕಾರ್ಮಿಕನೊಬ್ಬ ಮೃತಪಟ್ಟಿದ್ದಾರೆ.</p>.<p>ಚಿಕ್ಕಸೂಗೂರು ಗ್ರಾಮದ ನಿವಾಸಿ ಹುಸನ್ಮಾ ಅಲಿ(30) ಮೃತಪಟ್ಟ ಕಾರ್ಮಿಕ. ವಿದ್ಯುತ್ ಉತ್ಪಾದನಾ ಘಟಕಗಳಿಗೆ ಕಲ್ಲಿದ್ದಲು ಸಾಗಿಸುವ ಬೆಲ್ಟ್ನಲ್ಲಿ ಕೆಲಸ ಮಾಡುವಾಗ ಮೃತಪಟ್ಟಿದ್ದಾರೆ. ಘಟನೆ ಕುರಿತು ಪರಿಶೀಲನೆ ನಡೆದಿದೆ ಎಂದು ವೈಟಿಪಿಎಸ್ ಯೋಜನಾ ಪ್ರದೇಶದ ಮುಖ್ಯಸ್ಥ<br />ಆಂಜನೇಯ ನಾಯಕ ಹೇಳಿದರು.</p>.<p>ಸ್ಥಳಕ್ಕೆ ರಾಯಚೂರು ಗ್ರಾಮೀಣ ಠಾಣೆಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಕ್ತಿನಗರ</strong>: ಯರಮರಸ್ ಶಾಖೋತ್ಪನ್ನ ವಿದ್ಯುತ್ ಸ್ಥಾವರದಲ್ಲಿ (ವೈಟಿಪಿಎಸ್) ಕಲ್ಲಿದ್ದಲು ಸಾಗಿಸುವ ಬೆಲ್ಟ್ಗೆ ಬಿದ್ದು ಕಾರ್ಮಿಕನೊಬ್ಬ ಮೃತಪಟ್ಟಿದ್ದಾರೆ.</p>.<p>ಚಿಕ್ಕಸೂಗೂರು ಗ್ರಾಮದ ನಿವಾಸಿ ಹುಸನ್ಮಾ ಅಲಿ(30) ಮೃತಪಟ್ಟ ಕಾರ್ಮಿಕ. ವಿದ್ಯುತ್ ಉತ್ಪಾದನಾ ಘಟಕಗಳಿಗೆ ಕಲ್ಲಿದ್ದಲು ಸಾಗಿಸುವ ಬೆಲ್ಟ್ನಲ್ಲಿ ಕೆಲಸ ಮಾಡುವಾಗ ಮೃತಪಟ್ಟಿದ್ದಾರೆ. ಘಟನೆ ಕುರಿತು ಪರಿಶೀಲನೆ ನಡೆದಿದೆ ಎಂದು ವೈಟಿಪಿಎಸ್ ಯೋಜನಾ ಪ್ರದೇಶದ ಮುಖ್ಯಸ್ಥ<br />ಆಂಜನೇಯ ನಾಯಕ ಹೇಳಿದರು.</p>.<p>ಸ್ಥಳಕ್ಕೆ ರಾಯಚೂರು ಗ್ರಾಮೀಣ ಠಾಣೆಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>