ರಾಯಚೂರು: ದೇವದುರ್ಗ ತಾಲ್ಲೂಕು ಗಬ್ಬೂರಿನಲ್ಲಿ ಪೊಲೀಸರು ವಿಚಾರಣೆ ನಡೆಸುವ ವೇಳೆ ಯುವಕ ಶಿವಕುಮಾರ್ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಅದೇ ಠಾಣೆಯ ಸಬ್ಇನ್ಸ್ಪೆಕ್ಟರ್ ಮುದ್ದುರಂಗ
ಸ್ವಾಮಿ, ಕಾನ್ಸ್ಟೆಬಲ್ಗಳಾದ ಬಾಲಪ್ಪ, ಪಂಚಮುಖಿ ಹಾಗೂ ಹೋಂಗಾರ್ಡ್ ಹನುಮಗೌಡ ವಿರುದ್ಧ ಸೋಮವಾರ ಪ್ರಕರಣ ದಾಖಲಿಸಲಾಗಿದೆ.