<p><strong>ರಾಯಚೂರು</strong>: ಮನೆಗಳಲ್ಲಿ ಐಸೋಲೇಷನ್ನಲ್ಲಿ ಇರುವವರನ್ನು ಕೋವಿಡ್ ಕೇರ್ ಸೆಂಟರ್ಗೆ ಸ್ಥಳಾಂತರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಜನಪ್ರತಿನಿಧಿಗಳು, ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಕೋವಿಡ್ ನಿರ್ವಹಣೆ ಕುರಿತು ಶುಕ್ರವಾರ ಸಭೆ ನಡೆಸಿದರು.</p>.<p>ಕೋವಿಡ್ ಸೋಂಕಿನ ಎರಡನೇ ಅಲೆಯ ಸಂಪರ್ಕವನ್ನು ಕಡಿತ ಮಾಡಬೇಕು. ಇಲ್ಲವಾದರೆ ಮುಂದೆ ಇನ್ನೂ ಅಪಾಯವಿದೆ. ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಹೋಂ ಐಸೋಲೇಷನ್ ಇರುವವರ ಮನವೊಲಿಸಿ, ಕೂಡಲೇ ಅವರನ್ನು ಕೋವಿಡ್ ಕೇರ್ ಸೆಂಟರ್ಗಳಿಗೆ ದಾಖಲಿಸಬೇಕು. ಒಂದು ವೇಳೆ ಈ ಉಚಿತ ಸೌಲಭ್ಯ ಪಡೆಯದೇ ತಾವೇ ಹಣ ಪಾವತಿಸಿ ಪ್ರತ್ಯೇಕವಾಗಿ ಚಿಕಿತ್ಸೆ ಪಡೆಯಬಯಸುವವರಿಗೆ ಜಿಲ್ಲೆಯ ಲಾಡ್ಜ್ಗಳು ಅಥವಾ ಹೊಟೇಲ್ಗಳಲ್ಲಿ ಚಿಕಿತ್ಸಾ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ತಹಶೀಲ್ದಾರರಿಗೆ ನಿರ್ದೇಶನ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ಮನೆಗಳಲ್ಲಿ ಐಸೋಲೇಷನ್ನಲ್ಲಿ ಇರುವವರನ್ನು ಕೋವಿಡ್ ಕೇರ್ ಸೆಂಟರ್ಗೆ ಸ್ಥಳಾಂತರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಜನಪ್ರತಿನಿಧಿಗಳು, ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಕೋವಿಡ್ ನಿರ್ವಹಣೆ ಕುರಿತು ಶುಕ್ರವಾರ ಸಭೆ ನಡೆಸಿದರು.</p>.<p>ಕೋವಿಡ್ ಸೋಂಕಿನ ಎರಡನೇ ಅಲೆಯ ಸಂಪರ್ಕವನ್ನು ಕಡಿತ ಮಾಡಬೇಕು. ಇಲ್ಲವಾದರೆ ಮುಂದೆ ಇನ್ನೂ ಅಪಾಯವಿದೆ. ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಹೋಂ ಐಸೋಲೇಷನ್ ಇರುವವರ ಮನವೊಲಿಸಿ, ಕೂಡಲೇ ಅವರನ್ನು ಕೋವಿಡ್ ಕೇರ್ ಸೆಂಟರ್ಗಳಿಗೆ ದಾಖಲಿಸಬೇಕು. ಒಂದು ವೇಳೆ ಈ ಉಚಿತ ಸೌಲಭ್ಯ ಪಡೆಯದೇ ತಾವೇ ಹಣ ಪಾವತಿಸಿ ಪ್ರತ್ಯೇಕವಾಗಿ ಚಿಕಿತ್ಸೆ ಪಡೆಯಬಯಸುವವರಿಗೆ ಜಿಲ್ಲೆಯ ಲಾಡ್ಜ್ಗಳು ಅಥವಾ ಹೊಟೇಲ್ಗಳಲ್ಲಿ ಚಿಕಿತ್ಸಾ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ತಹಶೀಲ್ದಾರರಿಗೆ ನಿರ್ದೇಶನ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>