<p><strong>ಮಸ್ಕಿ (ರಾಯಚೂರು): </strong>‘ಬಸನಗೌಡ ಯತ್ನಾಳ ಮನಸ್ಥಿತಿ ಸರಿಯಿಲ್ಲ’ ಎಂದು ಶಾಸಕ ರೇಣುಕಾಚಾರ್ಯ ಹರಿಹಾಯ್ದರು.</p>.<p>ಮಸ್ಕಿ ಉಪಚುನಾವಣೆ ಪ್ರಚಾರಕ್ಕೆ ಸೋಮವಾರ ಆಗಮಿಸಿದ್ದ ವೇಳೆ, ಹುಲ್ಲೂರು ಗ್ರಾಮದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದರು.</p>.<p>‘ಯತ್ನಾಳರಿಗೆ ಹುಚ್ಚು ಹಿಡಿದರೆ ನಾನು ಏನು ಮಾಡಲಿ. ನಾನು ಚುನಾವಣೆ ಮಾಡಲು ಬಂದಿದ್ದೇನೆ. ಯತ್ನಾಳ ಬಗ್ಗೆ ಮಾತನಾಡಲು ಬಂದಿಲ್ಲ’ ಎಂದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಮಸ್ಕಿ (ರಾಯಚೂರು): </strong>‘ಬಸನಗೌಡ ಯತ್ನಾಳ ಮನಸ್ಥಿತಿ ಸರಿಯಿಲ್ಲ’ ಎಂದು ಶಾಸಕ ರೇಣುಕಾಚಾರ್ಯ ಹರಿಹಾಯ್ದರು.</p>.<p>ಮಸ್ಕಿ ಉಪಚುನಾವಣೆ ಪ್ರಚಾರಕ್ಕೆ ಸೋಮವಾರ ಆಗಮಿಸಿದ್ದ ವೇಳೆ, ಹುಲ್ಲೂರು ಗ್ರಾಮದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದರು.</p>.<p>‘ಯತ್ನಾಳರಿಗೆ ಹುಚ್ಚು ಹಿಡಿದರೆ ನಾನು ಏನು ಮಾಡಲಿ. ನಾನು ಚುನಾವಣೆ ಮಾಡಲು ಬಂದಿದ್ದೇನೆ. ಯತ್ನಾಳ ಬಗ್ಗೆ ಮಾತನಾಡಲು ಬಂದಿಲ್ಲ’ ಎಂದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>