ರಾಜ್ಯ ಸರ್ಕಾರವು ಯುದ್ಧೋಪಾದಿಯಲ್ಲಿ ಸಾರ್ವಜನಿಕರಿಗೆ ಸೇವೆ ಸಲ್ಲಿಸುತ್ತಿದ್ದರೂ ರೆಮಿಡಿಸಿವರ್, ಆಕ್ಸಿಜನ್, ವ್ಯಾಕ್ಸಿನ್ ಕೊರತೆಯಿಂದಾಗಿ ಕಂಗೆಟ್ಟಿದ್ದಾರೆ. ಇದಲ್ಲದೆ ಕ್ಷೇತ್ರದ ಜಿಲ್ಲಾ ಆರೋಗ್ಯ ಇಲಾಖೆಗೆ ಹೆಚ್ಚಿನ ಸಿಟಿ ಸ್ಕ್ಯಾ ನ್, ಆ್ಯಂಬುಲೆನ್ಸ್ ಹಾಗೂ ಆಕ್ಸಿಜನ್ ಬಾಟ್ಲಿಂಗ್ ಪ್ಲಾಂಟ್ಗಳ ಅವಶ್ಯಕತೆಯಿದೆ ಎಂದು ಕೋರಿದ್ದಾರೆ.