<p><strong>ಮಸ್ಕಿ:</strong> ತಾಲ್ಲೂಕಿನ ಬುದ್ದಿನ್ನಿ ಗ್ರಾಮದಲ್ಲಿ ಕುರಿ ಕಾಯಲು ಹೋಗಿದ್ದ ವ್ಯಕ್ತಿಗೆ ಮಂಗಳವಾರ ಸಂಜೆ ಸಿಡಿಲು ಬಡಿದು ತೀವ್ರ ಗಾಯಗೊಂಡಿದ್ದಾರೆ.</p><p>ಲಿಂಗಸುಗೂರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿಲಾಗಿದೆ.</p><p>ಕಂದಾಯ ಇಲಾಖೆಯ ಸಿಬ್ಬಂದಿಗಳು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ಆರೋಗ್ಯ ವಿಚಾರಿಸಿದ್ದಾರೆ.</p><p>ಮಿದುಳಿಗೆ ಪೆಟ್ಟು ಬಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ನಿಮಾನ್ಸ್ ಆಸ್ಪತ್ರೆಗೆ ದಾಖಲಿಸುವಂತೆ ವೈದ್ಯರು ಸೂಚಿಸಿದ್ದರಿಂದ ಗಾಯಾಳನ್ನು ಬೆಂಗಳೂರು ನಿಮಾನ್ಸ್ ಆಸ್ಪತ್ರೆಗೆ ಕಳಿಸಿಕೊಡಲಾಗಿದೆ ಎಂದು ತಹಶೀಲ್ದಾರ್ ಮಲ್ಲಪ್ಪ ಯರಗೋಳ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಸ್ಕಿ:</strong> ತಾಲ್ಲೂಕಿನ ಬುದ್ದಿನ್ನಿ ಗ್ರಾಮದಲ್ಲಿ ಕುರಿ ಕಾಯಲು ಹೋಗಿದ್ದ ವ್ಯಕ್ತಿಗೆ ಮಂಗಳವಾರ ಸಂಜೆ ಸಿಡಿಲು ಬಡಿದು ತೀವ್ರ ಗಾಯಗೊಂಡಿದ್ದಾರೆ.</p><p>ಲಿಂಗಸುಗೂರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿಲಾಗಿದೆ.</p><p>ಕಂದಾಯ ಇಲಾಖೆಯ ಸಿಬ್ಬಂದಿಗಳು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ಆರೋಗ್ಯ ವಿಚಾರಿಸಿದ್ದಾರೆ.</p><p>ಮಿದುಳಿಗೆ ಪೆಟ್ಟು ಬಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ನಿಮಾನ್ಸ್ ಆಸ್ಪತ್ರೆಗೆ ದಾಖಲಿಸುವಂತೆ ವೈದ್ಯರು ಸೂಚಿಸಿದ್ದರಿಂದ ಗಾಯಾಳನ್ನು ಬೆಂಗಳೂರು ನಿಮಾನ್ಸ್ ಆಸ್ಪತ್ರೆಗೆ ಕಳಿಸಿಕೊಡಲಾಗಿದೆ ಎಂದು ತಹಶೀಲ್ದಾರ್ ಮಲ್ಲಪ್ಪ ಯರಗೋಳ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>