<p><strong>ಲಿಂಗಸುಗೂರು</strong>: ‘ಇತ್ತೀಚಿನ ದಿನಗಳಲ್ಲಿ ಬದಲಾಗುತ್ತಿರುವ ಆಹಾರ ಪದ್ಧತಿಯಿಂದ ಹೆಚ್ಚಿನ ಜನರಲ್ಲಿ ರಕ್ತದೊತ್ತಡ ಕಂಡುಬರುತ್ತಿರುವುದು ಕಳವಳಕಾರಿಯಾಗಿದೆ’ ಎಂದು ತಾಲ್ಲೂಕು ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ರುದ್ರಗೌಡ ಪಾಟೀಲ ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಆಸ್ಪತ್ರೆಯಲ್ಲಿ ಗುರುವಾರ ನಡೆದ ವಿಶ್ವ ಅಧಿಕ ರಕ್ತದೊತ್ತಡ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಇತ್ತೀಚಿಗೆ ಯುವಕರಲ್ಲಿ ಅಧಿಕ ರಕ್ತದೊತ್ತಡ ಕಂಡುಬರುತ್ತಿರುವುದು ಅತ್ಯಂತ ಅಪಾಯಕಾರಿ. ಸೂಕ್ತ ಚಿಕಿತ್ಸೆಯಿಂದ ಆರೋಗ್ಯಕರ ಜೀವನ ನಡೆಸಲು ಸಾಧ್ಯ. ಈ ಬಗ್ಗೆ ಮುಂಜಾಗ್ರತೆ ವಹಿಸುವದು ಅತ್ಯವಶ್ಯ. ಅಧಿಕ ರಕ್ತದೊತ್ತಡದ ಕುರಿತು ಜಾಗೃತಿ ಮೂಡಿಸಬೇಕು’ ಎಂದು ತಿಳಿಸಿದರು.</p>.<p>ವೈದ್ಯಾಧಿಕಾರಿಗಳಾದ ಡಾ.ಶೋಭಾ ನಾಯಕ, ಡಾ.ಅಮೀನ್, ಡಾ.ಪ್ರಗತಿ, ಡಾ.ರುದ್ರಮುನಿ, ಡಾ.ಶ್ರೀನಿಧಿ, ಆರೋಗ್ಯ ಶಿಕ್ಷಣಾಧಿಕಾರಿ ಪ್ರಾಣೇಶ, ಸಿಬ್ಬಂದಿ ಶಾಂತಮ್ಮ, ಚಂದ್ರಕಲಾ, ನೀಲಾಂಬಿಕಾ, ಅಮರೇಶ, ರವಿ, ವೀರೇಶ, ರಂಗನಾಥ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-32-483295945</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಿಂಗಸುಗೂರು</strong>: ‘ಇತ್ತೀಚಿನ ದಿನಗಳಲ್ಲಿ ಬದಲಾಗುತ್ತಿರುವ ಆಹಾರ ಪದ್ಧತಿಯಿಂದ ಹೆಚ್ಚಿನ ಜನರಲ್ಲಿ ರಕ್ತದೊತ್ತಡ ಕಂಡುಬರುತ್ತಿರುವುದು ಕಳವಳಕಾರಿಯಾಗಿದೆ’ ಎಂದು ತಾಲ್ಲೂಕು ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ರುದ್ರಗೌಡ ಪಾಟೀಲ ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಆಸ್ಪತ್ರೆಯಲ್ಲಿ ಗುರುವಾರ ನಡೆದ ವಿಶ್ವ ಅಧಿಕ ರಕ್ತದೊತ್ತಡ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಇತ್ತೀಚಿಗೆ ಯುವಕರಲ್ಲಿ ಅಧಿಕ ರಕ್ತದೊತ್ತಡ ಕಂಡುಬರುತ್ತಿರುವುದು ಅತ್ಯಂತ ಅಪಾಯಕಾರಿ. ಸೂಕ್ತ ಚಿಕಿತ್ಸೆಯಿಂದ ಆರೋಗ್ಯಕರ ಜೀವನ ನಡೆಸಲು ಸಾಧ್ಯ. ಈ ಬಗ್ಗೆ ಮುಂಜಾಗ್ರತೆ ವಹಿಸುವದು ಅತ್ಯವಶ್ಯ. ಅಧಿಕ ರಕ್ತದೊತ್ತಡದ ಕುರಿತು ಜಾಗೃತಿ ಮೂಡಿಸಬೇಕು’ ಎಂದು ತಿಳಿಸಿದರು.</p>.<p>ವೈದ್ಯಾಧಿಕಾರಿಗಳಾದ ಡಾ.ಶೋಭಾ ನಾಯಕ, ಡಾ.ಅಮೀನ್, ಡಾ.ಪ್ರಗತಿ, ಡಾ.ರುದ್ರಮುನಿ, ಡಾ.ಶ್ರೀನಿಧಿ, ಆರೋಗ್ಯ ಶಿಕ್ಷಣಾಧಿಕಾರಿ ಪ್ರಾಣೇಶ, ಸಿಬ್ಬಂದಿ ಶಾಂತಮ್ಮ, ಚಂದ್ರಕಲಾ, ನೀಲಾಂಬಿಕಾ, ಅಮರೇಶ, ರವಿ, ವೀರೇಶ, ರಂಗನಾಥ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-32-483295945</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>