ಅರ್ಧಕ್ಕೆ ನಿಂತ ಬೀದರ್–ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ
ನಾಗರಾಜ ಗೊರೇಬಾಳ
Published : 7 ಜನವರಿ 2026, 6:01 IST
Last Updated : 7 ಜನವರಿ 2026, 6:01 IST
ಫಾಲೋ ಮಾಡಿ
Comments
ವಿಶೇಷ ಭೂಸ್ವಾಧೀನಾಧಿಕಾರಿಗೆ ದೂರವಾಣಿ ಮೂಲಕ ಮಾತನಾಡಿದ್ದೇನೆ. ನ್ಯಾಯಾಲಯದ ಮೂಲಕ ರೈತರ ಬ್ಯಾಂಕ್ ಖಾತೆಗೆ ಪರಿಹಾರ ಹಣ ಜಮಾವಾದ ಕೂಡಲೇ ಕಾಮಗಾರಿ ಶುರು ಮಾಡುತ್ತೇವೆ. ಒಂದು ವಾರದಲ್ಲಿ ಕಾಮಗಾರಿ ಆರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು