ಗುರುವಾರ, 8 ಜನವರಿ 2026
×
ADVERTISEMENT
ADVERTISEMENT

ಲಿಂಗಸುಗೂರು| ನಿಧಾನಗತಿಯ ಕಾಮಗಾರಿ: ಸವಾರರಿಗೆ ಕಿರಿ ಕಿರಿ

ಅರ್ಧಕ್ಕೆ ನಿಂತ ಬೀದರ್‌–ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ
ನಾಗರಾಜ ಗೊರೇಬಾಳ
Published : 7 ಜನವರಿ 2026, 6:01 IST
Last Updated : 7 ಜನವರಿ 2026, 6:01 IST
ಫಾಲೋ ಮಾಡಿ
Comments
ವಿಶೇಷ ಭೂಸ್ವಾಧೀನಾಧಿಕಾರಿಗೆ ದೂರವಾಣಿ ಮೂಲಕ ಮಾತನಾಡಿದ್ದೇನೆ. ನ್ಯಾಯಾಲಯದ ಮೂಲಕ ರೈತರ ಬ್ಯಾಂಕ್ ಖಾತೆಗೆ ಪರಿಹಾರ ಹಣ ಜಮಾವಾದ ಕೂಡಲೇ ಕಾಮಗಾರಿ ಶುರು ಮಾಡುತ್ತೇವೆ. ಒಂದು ವಾರದಲ್ಲಿ ಕಾಮಗಾರಿ ಆರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು
ಬಸವಣಪ್ಪ ಕಲಶೆಟ್ಟಿ ಉಪವಿಭಾಧಿಕಾರಿ ಲಿಂಗಸುಗೂರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT