<p>ಲಿಂಗಸುಗೂರು: ತಾಲ್ಲೂಕಿನ ಆನ್ವರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಂದಲಿ ಹೊಸೂರು ಗ್ರಾ.ಪಂ ಕ್ಷೇತ್ರಗಳಿಗೆ ಪರಿಶಿಷ್ಟ ಜಾತಿ ಮೀಸಲಾತಿ ನಿಗದಿ ಮಾಡಬೇಕು ಎಂದು ದಸಂಸ ಪದಾಧಿಕಾರಿಗಳು ಸೋಮವಾರ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.</p>.<p>ಆನ್ವರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಂದಲಿ ಹೊಸೂರು ಗ್ರಾಮದಲ್ಲಿ 1,500ಕ್ಕೂ ಹೆಚ್ಚು ಮತದಾರರಿದ್ದು, ಒಟ್ಟು 4 ಕ್ಷೇತ್ರಗಳಿವೆ. ಸ್ವಾತಂತ್ರ್ಯದ ನಂತರ ಇಲ್ಲಿಯವರೆಗೂ ಪರಿಶಿಷ್ಟ ಜಾತಿಗೆ ಮೀಸಲು ನಿಗದಿಯಾಗಿಲ್ಲ. ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ವಂದಲಿ ಹೊಸೂರು ಕ್ಷೇತ್ರಗಳನ್ನು ಪರಿಶಿಷ್ಟ ಜಾತಿಗೆ ಮೀಸಲಿಡಬೇಕು ಎಂದು ಆಗ್ರಹಿಸಿದರು.</p>.<p>ದಸಂಸ ತಾಲ್ಲೂಕು ಘಟಕದ ಅಧ್ಯಕ್ಷ ರಮೇಶ ಗೋಸ್ಲೆ, ಮಹಾದೇವಪ್ಪ ಪರಾಂಪುರ, ಶಿವಣ್ಣ ವಂದಲಿ ಹೊಸೂರು, ಬಸವರಾಜ ಯಲಗಟ್ಟಾ, ಯಲ್ಲಪ್ಪ ಹಟ್ಟಿ, ಚಂದ್ರಕಾಂತ ಹೊನ್ನಳ್ಳಿ, ಕ್ಷೀರಲಿಂಗಪ್ಪ, ಅಮರೇಶ ಹಾಗೂ ಇತರರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260331-32-1677739722</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಲಿಂಗಸುಗೂರು: ತಾಲ್ಲೂಕಿನ ಆನ್ವರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಂದಲಿ ಹೊಸೂರು ಗ್ರಾ.ಪಂ ಕ್ಷೇತ್ರಗಳಿಗೆ ಪರಿಶಿಷ್ಟ ಜಾತಿ ಮೀಸಲಾತಿ ನಿಗದಿ ಮಾಡಬೇಕು ಎಂದು ದಸಂಸ ಪದಾಧಿಕಾರಿಗಳು ಸೋಮವಾರ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.</p>.<p>ಆನ್ವರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಂದಲಿ ಹೊಸೂರು ಗ್ರಾಮದಲ್ಲಿ 1,500ಕ್ಕೂ ಹೆಚ್ಚು ಮತದಾರರಿದ್ದು, ಒಟ್ಟು 4 ಕ್ಷೇತ್ರಗಳಿವೆ. ಸ್ವಾತಂತ್ರ್ಯದ ನಂತರ ಇಲ್ಲಿಯವರೆಗೂ ಪರಿಶಿಷ್ಟ ಜಾತಿಗೆ ಮೀಸಲು ನಿಗದಿಯಾಗಿಲ್ಲ. ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ವಂದಲಿ ಹೊಸೂರು ಕ್ಷೇತ್ರಗಳನ್ನು ಪರಿಶಿಷ್ಟ ಜಾತಿಗೆ ಮೀಸಲಿಡಬೇಕು ಎಂದು ಆಗ್ರಹಿಸಿದರು.</p>.<p>ದಸಂಸ ತಾಲ್ಲೂಕು ಘಟಕದ ಅಧ್ಯಕ್ಷ ರಮೇಶ ಗೋಸ್ಲೆ, ಮಹಾದೇವಪ್ಪ ಪರಾಂಪುರ, ಶಿವಣ್ಣ ವಂದಲಿ ಹೊಸೂರು, ಬಸವರಾಜ ಯಲಗಟ್ಟಾ, ಯಲ್ಲಪ್ಪ ಹಟ್ಟಿ, ಚಂದ್ರಕಾಂತ ಹೊನ್ನಳ್ಳಿ, ಕ್ಷೀರಲಿಂಗಪ್ಪ, ಅಮರೇಶ ಹಾಗೂ ಇತರರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260331-32-1677739722</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>