ಬುಧವಾರ, 9 ಜುಲೈ 2025
×
ADVERTISEMENT
ADVERTISEMENT

ಲಿಂಗಸುಗೂರು: ಬರೀ ಮಾತಲ್ಲೇ ಉಳಿದ ‘ಸೇತುವೆ ನಿರ್ಮಾಣ’

ಶಾಶ್ವತ ಪರಿಹಾರಕ್ಕಾಗಿ ಎದುರು ನೋಡುತ್ತಿರುವ ಮೂರು ನಡುಗಡ್ಡೆಗಳ ನಿವಾಸಿಗಳು
ನಾಗರಾಜ ಗೊರೇಬಾಳ
Published : 16 ಏಪ್ರಿಲ್ 2025, 7:14 IST
Last Updated : 16 ಏಪ್ರಿಲ್ 2025, 7:14 IST
ಫಾಲೋ ಮಾಡಿ
Comments
2025ರ ಫೆಬ್ರುವರಿಯಲ್ಲಿ ಲಿಂಗಸುಗೂರು ತಾಲ್ಲೂಕಿನ ಶೀಲಹಳ್ಳಿ ಸೇತುವೆ ಎತ್ತರಿಸಲು ಸರ್ವೆ ಮಾಡಿ ಗುರುತು ಮಾಡಿರುವುದು
2025ರ ಫೆಬ್ರುವರಿಯಲ್ಲಿ ಲಿಂಗಸುಗೂರು ತಾಲ್ಲೂಕಿನ ಶೀಲಹಳ್ಳಿ ಸೇತುವೆ ಎತ್ತರಿಸಲು ಸರ್ವೆ ಮಾಡಿ ಗುರುತು ಮಾಡಿರುವುದು
ಶೀಲಹಳ್ಳಿ ಸೇತುವೆ ಎತ್ತರಿಸಲು ನಡುಗಡ್ಡೆಗಳಿಗೆ ಕಾಲ್ನಡಿಗೆ ಸೇತುವೆಗಳ ನಿರ್ಮಾಣಕ್ಕೆ ಸರ್ವೆ ಆಗಿದೆ. ಸಮೀಕ್ಷಾ ತಂಡ ಡಿಪಿಆರ್ ತಯಾರಿಸಿ ಜಿಲ್ಲಾಧಿಕಾರಿಗೆ ಸಲ್ಲಿಸಿದೆ. ಮುಂದಿನ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ತೀರ್ಮಾನಿಸುತ್ತಾರೆ
ಬಸವಣ್ಣೆಪ್ಪ ಕಲಶೆಟ್ಟಿ ಉಪವಿಭಾಗಾಧಿಕಾರಿ ಲಿಂಗಸುಗೂರು
ನಡುಗಡ್ಡೆಗಳಿಗೆ ಶಾಶ್ವತ ಪರಿಹಾರ ಒದಗಿಸಿ ಸ್ಥಳಾಂತರ ಮಾಡುವಂತೆ ಲೆಕ್ಕವಿಲ್ಲದಷ್ಟು ಮನವಿ ಸಲ್ಲಿಸಿದ್ದೇವೆ. ಆದರೂ ನಡುಗಡ್ಡೆಗಳ ಬಗ್ಗೆ ಜಿಲ್ಲಾಡಳಿತ ನಿರ್ಲಕ್ಷ್ಯ ಭಾವ ತಳೆದಿದೆ
ಶರಣಪ್ಪ ಕಟ್ಟಿಮನಿ ತಾಲ್ಲೂಕು ಸಂಚಾಲಕ ದಸಂಸ ಲಿಂಗಸುಗೂರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT