ಗಚ್ಚಿನಮಠದ ವರರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ನಮ್ಮ ಕರ್ನಾಟಕ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಹನುಮೇಶ ಉಪ್ಪಾರ, ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟಗಿರಿ ಸಾಗರ್, ಮುಖಂಡ ಮಹಾದೇವಪ್ಪಗೌಡ ಪೊಲೀಸ್ ಪಾಟೀಲ್, ಪ್ರಸನ್ನ ಪಾಟೀಲ್, ಡಾ, ಶಿವಶರಣಪ್ಪ ಇತ್ಲಿ, ಅಂದಾನಪ್ಪ ಗುಂಡಳ್ಳಿ, ಹನುಮಂತಪ್ಪ ಮುದ್ದಾಪುರ, ಸಿ. ದಾನಪ್ಪ, ದೊಡ್ಡಪ್ಪ ಮುರಾರಿ, ಪುರಸಭೆ ಮಾಜಿ ಅಧ್ಯಕ್ಷ ಮೌನೇ ಮುರಾರಿ, ಅಬ್ದುಲ್ ಗನಿ, ಆರ್. ಸಿದ್ಧನಗೌಡ, ಮಲ್ಲಯ್ಯ ಬಳ್ಳಾ, ಹನುಮಂತಪ್ಪ ವೆಂಕಟಾಪುರ, ನಾಗಪ್ಪ ತತ್ತಿ, ಬಸವರಾಜ ಉದ್ಬಾಳ, ಸಿದ್ದುಮುರಾರಿ ಸೇರಿದಂತೆ ಇತರರು ಇದ್ದರು.