ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ವರ್ಷಗಳ ಅಧಿಕಾರಾವಧಿಯಲ್ಲಿ ದೇಶದ ಸಾರ್ವಜನಿಕ ವಲಯದ ಉದ್ದಿಮೆಗಳನ್ನು ಕಾರ್ಪೊರೇಟ್ ಕಂಪನಿಗಳ ತೆಕ್ಕೆಗೆ ಒಪ್ಪಿಸಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಬಡವರು ಹಾಗೂ ಮಧ್ಯಮ ವರ್ಗದವರ ಬದುಕು ಸಂಕಷ್ಟಕ್ಕೀಡಾಗಿದೆ. ದೇಶದಲ್ಲಿ ಶಾಂತಿ ಹಾಗೂ ಸೌಹಾರ್ದಕ್ಕೆ ಧಕ್ಕೆ ತರಲಾಗಿದೆ ಎಂದು ದೂರಿದರು.