ನಿರ್ಭಯಾ ಯೋಜನೆ, ಪ್ರಧಾನಮಂತ್ರಿ ಆವಾಜ್, ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರಿನ ಯೋಜನೆ, ಬೆಂಗಳೂರಿನ ಮೆಟ್ರೋ, 14ನೇ ಹಣಕಾಸು, ನೀರಾವರಿ ಯೋಜನೆ ಸೇರಿದಂತೆ ವಿವಿಧ ಯೋಜನೆಯಲ್ಲಿ ಹೆಚ್ಚಿನ ಅನುದಾನ ಕೇಂದ್ರ ಸರ್ಕಾರ ನೀಡಿದೆ. ಕಿಸಾನ್ ಸಮ್ಮಾನ್ ಯೋಜನೆಗೆ ರಾಜ್ಯ ಸರ್ಕಾರ 17 ರೈತರ ಮಾಹಿತಿ ಮಾತ್ರ ನೀಡಿದೆ. ಕೇಂದ್ರದ ಅನುದಾನ ಬಳಕೆ ಮಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ದೂರಿದರು.