ರಂಬಾಪೂರಿ ಪೀಠದ ಜಗದ್ಗುರು ರೇಣುಕಾ ಡಾ.ವೀರಸೋಮೇಶ್ವರ ದೇಶಿಕೇಂದ್ರ ಶಿವಾಚಾರ್ಯರು ಸಾನ್ನಿದ್ಯ ವಹಿಸಿದ್ದರು. ಮಹಾಂತಿನಮಠದ ನೂತನ ಪೀಠಾಧ್ಯಕ್ಷ ಮಹಾಂತ ಶಿವಾಚಾರ್ಯ ಸ್ವಾಮೀಜಿ, ನಂದವಾಡಗಿಯ ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ಘನಮಠೇಶ್ವರ ಮಠದ ಗುರುಬಸವ ಸ್ವಾಮೀಜಿ, ಸೋಮನಾಥ ಶಿವಾಚಾರ್ಯ ಸ್ವಾಮೀಜಿ, ಗಚ್ಚಿನಮಠದ ವರರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಡಾ. ಕೇದಾರಲಿಂಗ ಶಿವಾಚಾರ್ಯ ಸ್ವಾಮೀಜಿ, ಸದಾನಂದ ಸ್ವಾಮೀಜಿ, ಗುಳೆದಗುಡ್ಡದ ನೀಲಕಂಠ ಶಿವಾಚಾರ್ಯ ಸ್ವಾಮೀಜಿ, ಗಜದಂಡ ಶಿವಾಚಾರ್ಯ ಸ್ವಾಮೀಜಿ, ಕರಿಬಸವ ಶಿವಾಚಾರ್ಯ ಸ್ವಾಮೀಜಿ ಸೇರಿದಂತೆ ಅನೇಕ ಮಠಾಧೀಶರು ಪಾಲ್ಗೊಂಡಿದ್ದರು.